ಮಂಗಳೂರು: ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಿಎಎ ವಿರುದ್ಧ ಪ್ರತಿಭಟನೆಯ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಅಮೂಲ್ಯಾಳನ್ನು ಫೆ.25ರಂದು ಮಂಗಳೂರಿನಲ್ಲಿ ನಡೆಯುವ ಸಿಎಎ ವಿರುದ್ಧದ ಪ್ರತಿಭಟನೆಯಿಂದ ಹೊರಗಿಡಲಾಗಿದೆ.
ಪಾಕ್ ಪರವಾದ ಘೋಷಣೆ ಖಂಡನೀಯ. ಪ್ರತಿಯೊಬ್ಬರು ತಾವಿರುವ ನೆಲವನ್ನು ಪ್ರೀತಿಸಬೇಕು. ಅದು ನಮ್ಮ ಕರ್ತವ್ಯ. ಆದುದರಿಂದ ಜೀವನದಲ್ಲಿ ದೇಶವನ್ನು ಚೆನ್ನಾಗಿ ಪ್ರೀತಿಸಬೇಕು. ಫೆ.25ಕ್ಕೆ ಅಮೂಲ್ಯಳನ್ನು ಮಂಗಳೂರಿನಲ್ಲಿ ಮುಸ್ಲಿಂ ಐಕ್ಯತಾ ವೇದಿಕೆ ಪ್ರತಿಭಟನೆಗೆ ಆಹ್ವಾನಿಸಿರುವುದನ್ನು ರದ್ದುಪಡಿಸಲಾಗಿದೆ ಎಂದು ಸಂಘಟಕ, ಮಾಜಿ ಮೇಯರ್ ಕೆ. ಅಶ್ರಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…