ಮಂಗಳೂರು: ಎಸ್ಡಿಪಿಐ(SDPI) ಮತ್ತು ನಿಷೇಧಿತ ಪಿಎಫ್ಐ(PFI) ಸಂಘಟನೆಯ ಮುಖಂಡರು, ಕಾರ್ಯಕರ್ತರ ಮನೆ ಮೇಲೆ ಪೊಲೀಸ್ ದಾಳಿ ನಡೆದಿದೆ.
ಈ ಹಿಂದೆ ನಡೆದ ದಾಳಿಯ ಮುಂದುವರಿದ ಭಾಗವಾಗಿ ಮಂಗಳೂರಿನ ಪಣಂಬೂರು, ಸುರತ್ಕಲ್, ಉಳ್ಳಾಲ, ಮಂಗಳೂರು ಗ್ರಾಮಾಂತರ ಸೇರಿ ಎಂಟು ಕಡೆ ದಾಳಿ ನಡೆಸಲಾಗಿದೆ. ಆಯಾ ಠಾಣಾ ವ್ಯಾಪ್ತಿಯ ಪೊಲೀಸರು ನೇತೃತ್ವದಲ್ಲಿ ದಾಳಿ ನಡೆದಿದೆ.
ಇದನ್ನೂ ಓದಿ: ಉಡುಪಿ: ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ; ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಭಸ್ಮ – Vishwanews24
ಈ ಹಿಂದೆ ದಾಳಿ ನಡೆಸಿದ ಸಂದರ್ಭದಲ್ಲಿ ಈ ವ್ಯಕ್ತಿಗಳು ತಲೆ ಮರೆಸಿಕೊಂಡಿದ್ದರು. ಈಗ ಖಚಿತ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಿ 5 ಮಂದಿ ಪಿಎಫ್ಐ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಎಸ್ಡಿಪಿಐ ಕಾರ್ಯಕರ್ತರ ಮನೆ ಮೇಲೆ ದಾಳಿ ನಡೆಸಿ ಪಿಎಫ್ಐ ಜೊತೆಗಿನ ವ್ಯವಹಾರದ ಬಗ್ಗೆ ಪರಿಶೀಲನೆ ನಡೆಯುತ್ತಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…