Featured

ಮಂಗಳ ಕಾರ್ಯಕ್ಕೆ ಚಾಲನೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮಂಗಳ ಕಾರ್ಯಕ್ಕೆ ಚಾಲನೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಮನೆಯಲ್ಲಿ ಕಿರಿಕಿರಿ, ಉದ್ಯೋಗದಲ್ಲಿ ಬಡ್ತಿ, ಬಂಧುಗಳ ಸಹಾಯ ಸಿಗಲಿದೆ.

ವೃಷಭ: ಕೃಷಿಕರಿಗೆ ಲಾಭ, ರಕ್ಷಣಾ ಕ್ಷೇತ್ರದಲ್ಲಿರುವವರಿಗೆ ಗೌರವ, ದೂರ ಪ್ರಯಾಣ ಸಾಧ್ಯ.

ಮಿಥುನ: ಮಕ್ಕಳಿಂದ ಸಂತೋಷ, ಹಿರಿಯರ ಆರೋಗ್ಯ ಗಮನಿಸಿ, ಮಂಗಳ ಕಾರ್ಯಕ್ಕೆ ಚಾಲನೆ.

ಕರ್ಕಾಟಕ: ಬಂಧುಮಿತ್ರರ ಭೇಟಿ, ಕೋಪದಿಂದ ಸಂಬಂಧಗಳಲ್ಲಿ ಬಿರುಕು, ಕುಟುಂಬದಲ್ಲಿ ಸಂತಸ.

ಸಿಂಹ: ವಿದ್ಯಾರ್ಜನೆಯಲ್ಲಿ ಯಶಸ್ಸು, ತಾಳ್ಮೆ ಅಗತ್ಯ, ಅನಾವಶ್ಯಕ ಖರ್ಚು.

ಕನ್ಯಾ: ಕೀರ್ತಿ ಸಂಪಾದನೆ, ಜನಮನ್ನಣೆ, ಸ್ವಸಾಮರ್ಥ್ಯದಿಂದ ಧನಾಗಮನ.

ತುಲಾ: ಸಹೋದ್ಯೋಗಿಗಳಿಂದ ಸಹಕಾರ, ಗಣ್ಯ ವ್ಯಕ್ತಿಗಳ ಭೇಟಿ, ಅನಾರೋಗ್ಯದಿಂದ ಚೇತರಿಕೆ.

ವೃಶ್ಚಿಕ: ದಾಂಪತ್ಯದಲ್ಲಿ ಅಸಮಾಧಾನ, ಪರರಿಂದ ವಂಚನೆ, ಹಣಕಾಸಿನ ಕೊರತೆ.

ಧನಸ್ಸು: ಆಸ್ತಿಯ ವಿವಾದ, ಗುರುಹಿರಿಯರಿಂದ ಮಾರ್ಗದರ್ಶನ, ಉನ್ನತ ವ್ಯಾಸಂಗದಲ್ಲಿ ಆಸಕ್ತಿ.

ಮಕರ: ವಿವಾಹ ಕಾರ್ಯಕ್ಕೆ ಶುಭ, ಸಹೋದರರಿಂದ ಸಹಾಯ, ಮನಸ್ಸಿನಲ್ಲಿ ಆತಂಕ.

ಕುಂಭ: ಅಸಡ್ಡೆಯಿಂದ ಆರೋಗ್ಯ ಸಮಸ್ಯೆ, ಸಾವಯವ ಕೃಷಿಕರಿಗೆ ಬೇಡಿಕೆ, ಆರ್ಥಿಕತೆಯಲ್ಲಿ ಸ್ಥಿರತೆ.

ಮೀನ: ಸಲಹೆಗಳನ್ನು ಸ್ವೀಕರಿಸಿ, ಮಾತಿನಲ್ಲಿ ಎಚ್ಚರ, ಸಾಹಿತ್ಯ ಕ್ಷೇತ್ರದಲ್ಲಿ ಅವಕಾಶ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

20 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago