Featured

ಮಂಗಳ ಕಾರ್ಯಕ್ಕೆ ಚಾಲನೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮಂಗಳ ಕಾರ್ಯಕ್ಕೆ ಚಾಲನೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಮನೆಯಲ್ಲಿ ಕಿರಿಕಿರಿ, ಉದ್ಯೋಗದಲ್ಲಿ ಬಡ್ತಿ, ಬಂಧುಗಳ ಸಹಾಯ ಸಿಗಲಿದೆ.

ವೃಷಭ: ಕೃಷಿಕರಿಗೆ ಲಾಭ, ರಕ್ಷಣಾ ಕ್ಷೇತ್ರದಲ್ಲಿರುವವರಿಗೆ ಗೌರವ, ದೂರ ಪ್ರಯಾಣ ಸಾಧ್ಯ.

ಮಿಥುನ: ಮಕ್ಕಳಿಂದ ಸಂತೋಷ, ಹಿರಿಯರ ಆರೋಗ್ಯ ಗಮನಿಸಿ, ಮಂಗಳ ಕಾರ್ಯಕ್ಕೆ ಚಾಲನೆ.

ಕರ್ಕಾಟಕ: ಬಂಧುಮಿತ್ರರ ಭೇಟಿ, ಕೋಪದಿಂದ ಸಂಬಂಧಗಳಲ್ಲಿ ಬಿರುಕು, ಕುಟುಂಬದಲ್ಲಿ ಸಂತಸ.

ಸಿಂಹ: ವಿದ್ಯಾರ್ಜನೆಯಲ್ಲಿ ಯಶಸ್ಸು, ತಾಳ್ಮೆ ಅಗತ್ಯ, ಅನಾವಶ್ಯಕ ಖರ್ಚು.

ಕನ್ಯಾ: ಕೀರ್ತಿ ಸಂಪಾದನೆ, ಜನಮನ್ನಣೆ, ಸ್ವಸಾಮರ್ಥ್ಯದಿಂದ ಧನಾಗಮನ.

ತುಲಾ: ಸಹೋದ್ಯೋಗಿಗಳಿಂದ ಸಹಕಾರ, ಗಣ್ಯ ವ್ಯಕ್ತಿಗಳ ಭೇಟಿ, ಅನಾರೋಗ್ಯದಿಂದ ಚೇತರಿಕೆ.

ವೃಶ್ಚಿಕ: ದಾಂಪತ್ಯದಲ್ಲಿ ಅಸಮಾಧಾನ, ಪರರಿಂದ ವಂಚನೆ, ಹಣಕಾಸಿನ ಕೊರತೆ.

ಧನಸ್ಸು: ಆಸ್ತಿಯ ವಿವಾದ, ಗುರುಹಿರಿಯರಿಂದ ಮಾರ್ಗದರ್ಶನ, ಉನ್ನತ ವ್ಯಾಸಂಗದಲ್ಲಿ ಆಸಕ್ತಿ.

ಮಕರ: ವಿವಾಹ ಕಾರ್ಯಕ್ಕೆ ಶುಭ, ಸಹೋದರರಿಂದ ಸಹಾಯ, ಮನಸ್ಸಿನಲ್ಲಿ ಆತಂಕ.

ಕುಂಭ: ಅಸಡ್ಡೆಯಿಂದ ಆರೋಗ್ಯ ಸಮಸ್ಯೆ, ಸಾವಯವ ಕೃಷಿಕರಿಗೆ ಬೇಡಿಕೆ, ಆರ್ಥಿಕತೆಯಲ್ಲಿ ಸ್ಥಿರತೆ.

ಮೀನ: ಸಲಹೆಗಳನ್ನು ಸ್ವೀಕರಿಸಿ, ಮಾತಿನಲ್ಲಿ ಎಚ್ಚರ, ಸಾಹಿತ್ಯ ಕ್ಷೇತ್ರದಲ್ಲಿ ಅವಕಾಶ.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

8 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

8 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

9 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

9 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

13 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

13 hours ago