ಮೇಷ: ವಸ್ತ್ರ ವ್ಯಾಪಾರಿಗಳಿಗೆ ಆದಾಯ, ಲೇವಾದೇವಿಗಾರರು ಎಚ್ಚರ, ಮಾತಿನಿಂದ ಕಲಹ.
ವೃಷಭ: ಹೊಸ ವ್ಯಕ್ತಿಗಳ ಪರಿಚಯ, ಕಲಾವಿದರಿಗೆ ಗೌರವ, ಅನಿರೀಕ್ಷಿತ ಧನಾಗಮನ.
ಮಿಥುನ: ಸಾಮಾಜಿಕ ಸೇವೆಗಳಲ್ಲಿ ಸಕ್ರಿಯ, ಕುಟುಂಬದಲ್ಲಿ ಸಂತೋಷ, ಆಸ್ತಿ ವಿವಾದದಲ್ಲಿ ಜಯ.
ಕರ್ಕಾಟಕ: ಗೃಹನಿರ್ಮಾಣದಲ್ಲಿ ಯಶಸ್ಸು, ಮಿತ್ರರಿಂದ ಸಹಕಾರ, ಮಕ್ಕಳಿಂದ ಶುಭವಾರ್ತೆ.
ಸಿಂಹ: ಬಂಧುಗಳ ಭಿನ್ನಾಭಿಪ್ರಾಯ ದೂರ, ಭೂ ವ್ಯವಹಾರದಲ್ಲಿ ಆದಾಯ, ಲೇವಾದೇವಿ ವ್ಯವಹಾರದಲ್ಲಿ ನಷ್ಟ.
ಕನ್ಯಾ: ವಿದ್ಯಾರ್ಥಿಗಳಿಗೆ ಜಯ, ಮಹಿಳಾ ಪ್ರತಿಭೆಗಳಿಗೆ ಯಶಸ್ಸು, ಕೈಗಾರಿಕೋದ್ಯಮಿಗಳಿಗೆ ಧನಸಹಾಯ.
ತುಲಾ: ಉದ್ಯೋಗಕಾಂಕ್ಷಿಗಳಿಗೆ ಶುಭ, ನಿರ್ಧಾರ ಗಳಲ್ಲಿ ಎಚ್ಚರ, ಆಮದು-ರಫ್ತು ವ್ಯಾಪಾರಸ್ಥರಿಗೆ ಅಶುಭ.
ವೃಶ್ಚಿಕ: ಕೃಷಿಕರಿಗೆ ಲಾಭ, ಉದ್ಯೋಗ ಕ್ಷೇತ್ರದವರಿಗೆ ಶುಭ, ಹಣಕಾಸಿನ ವ್ಯವಹಾರಸ್ಥರಿಗೆ ಹಿನ್ನಡೆ.
ಧನುಸ್ಸು: ಕೌಟುಂಬಿಕ ಕಾರ್ಯಕ್ರಮಗಳಲ್ಲಿ ಭಾಗಿ, ಮಹಿಳೆಯರಿಗೆ ಯಶಸ್ಸು, ಸಾಮಾಜಿಕ ಕ್ಷೇತ್ರದಲ್ಲಿ ಗೌರವ.
ಮಕರ: ಮಂಗಳ ಕಾರ್ಯಗಳಿಂದ ಶುಭ, ವಕೀಲರಿಗೆ ಯಶಸ್ಸು, ಉದ್ಯೋಗಿಗಳಿಗೆ ಅಭಿವೃದ್ಧಿ.
ಕುಂಭ: ಏಜೆಂಟ್ ಗಳಿಗೆ ಆದಾಯ, ಮನರಂಜನಾ ಕಲೆಗಾರರಿಗೆ ಬೇಡಿಕೆ, ಕೃಷಿ ಉತ್ಪನ್ನದಲ್ಲಿ ಆದಾಯ, ಉದ್ಯೋಗ ನಷ್ಟ.
ಮೀನ: ವೈಜ್ಞಾನಿಕ ಸಂಶೋಧನೆಗಾರರಿಗೆ ಯಶಸ್ಸು, ಶ್ರಮಕ್ಕೆ ತಕ್ಕ ಫಲ, ವರ್ಗಾವಣೆಯನ್ನು ನಿರೀಕ್ಷಿಸಬಹುದು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…