Featured

ಮಂಗಳ ಕಾರ್ಯಗಳಿಂದ ಶುಭ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮಂಗಳ ಕಾರ್ಯಗಳಿಂದ ಶುಭ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ವಸ್ತ್ರ ವ್ಯಾಪಾರಿಗಳಿಗೆ ಆದಾಯ, ಲೇವಾದೇವಿಗಾರರು ಎಚ್ಚರ, ಮಾತಿನಿಂದ ಕಲಹ.

ವೃಷಭ: ಹೊಸ ವ್ಯಕ್ತಿಗಳ ಪರಿಚಯ, ಕಲಾವಿದರಿಗೆ ಗೌರವ, ಅನಿರೀಕ್ಷಿತ ಧನಾಗಮನ.

ಮಿಥುನ: ಸಾಮಾಜಿಕ ಸೇವೆಗಳಲ್ಲಿ ಸಕ್ರಿಯ, ಕುಟುಂಬದಲ್ಲಿ ಸಂತೋಷ, ಆಸ್ತಿ ವಿವಾದದಲ್ಲಿ ಜಯ.

ಕರ್ಕಾಟಕ: ಗೃಹನಿರ್ಮಾಣದಲ್ಲಿ ಯಶಸ್ಸು, ಮಿತ್ರರಿಂದ ಸಹಕಾರ, ಮಕ್ಕಳಿಂದ ಶುಭವಾರ್ತೆ.

ಸಿಂಹ: ಬಂಧುಗಳ ಭಿನ್ನಾಭಿಪ್ರಾಯ ದೂರ, ಭೂ ವ್ಯವಹಾರದಲ್ಲಿ ಆದಾಯ, ಲೇವಾದೇವಿ ವ್ಯವಹಾರದಲ್ಲಿ ನಷ್ಟ.

ಕನ್ಯಾ: ವಿದ್ಯಾರ್ಥಿಗಳಿಗೆ ಜಯ, ಮಹಿಳಾ ಪ್ರತಿಭೆಗಳಿಗೆ ಯಶಸ್ಸು, ಕೈಗಾರಿಕೋದ್ಯಮಿಗಳಿಗೆ ಧನಸಹಾಯ.

ತುಲಾ: ಉದ್ಯೋಗಕಾಂಕ್ಷಿಗಳಿಗೆ ಶುಭ, ನಿರ್ಧಾರ ಗಳಲ್ಲಿ ಎಚ್ಚರ, ಆಮದು-ರಫ್ತು ವ್ಯಾಪಾರಸ್ಥರಿಗೆ ಅಶುಭ.

ವೃಶ್ಚಿಕ: ಕೃಷಿಕರಿಗೆ ಲಾಭ, ಉದ್ಯೋಗ ಕ್ಷೇತ್ರದವರಿಗೆ ಶುಭ, ಹಣಕಾಸಿನ ವ್ಯವಹಾರಸ್ಥರಿಗೆ ಹಿನ್ನಡೆ.

ಧನುಸ್ಸು: ಕೌಟುಂಬಿಕ ಕಾರ್ಯಕ್ರಮಗಳಲ್ಲಿ ಭಾಗಿ, ಮಹಿಳೆಯರಿಗೆ ಯಶಸ್ಸು, ಸಾಮಾಜಿಕ ಕ್ಷೇತ್ರದಲ್ಲಿ ಗೌರವ.

ಮಕರ: ಮಂಗಳ ಕಾರ್ಯಗಳಿಂದ ಶುಭ, ವಕೀಲರಿಗೆ ಯಶಸ್ಸು, ಉದ್ಯೋಗಿಗಳಿಗೆ ಅಭಿವೃದ್ಧಿ.

ಕುಂಭ: ಏಜೆಂಟ್ ಗಳಿಗೆ ಆದಾಯ, ಮನರಂಜನಾ ಕಲೆಗಾರರಿಗೆ ಬೇಡಿಕೆ, ಕೃಷಿ ಉತ್ಪನ್ನದಲ್ಲಿ ಆದಾಯ, ಉದ್ಯೋಗ ನಷ್ಟ.

ಮೀನ: ವೈಜ್ಞಾನಿಕ ಸಂಶೋಧನೆಗಾರರಿಗೆ ಯಶಸ್ಸು, ಶ್ರಮಕ್ಕೆ ತಕ್ಕ ಫಲ, ವರ್ಗಾವಣೆಯನ್ನು ನಿರೀಕ್ಷಿಸಬಹುದು.

Vishwa News 24

Recent Posts

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆ ಭೀಕರ ರಸ್ತೆ ಅಪಘಾತ :  11 ಮಂದಿ ಸಾವು – vishwanews24

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ :  11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ…

5 hours ago

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು – vishwanews24

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…

6 hours ago

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ – vishwanews24

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…

8 hours ago

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕ – 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ – vishwanews24

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…

8 hours ago

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ – vishwanews24

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…

8 hours ago

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ – vishwanews24

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…

8 hours ago