Featured

ಮಂಗಳ ಕಾರ್ಯಗಳಿಂದ ಶುಭ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮಂಗಳ ಕಾರ್ಯಗಳಿಂದ ಶುಭ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ವಸ್ತ್ರ ವ್ಯಾಪಾರಿಗಳಿಗೆ ಆದಾಯ, ಲೇವಾದೇವಿಗಾರರು ಎಚ್ಚರ, ಮಾತಿನಿಂದ ಕಲಹ.

ವೃಷಭ: ಹೊಸ ವ್ಯಕ್ತಿಗಳ ಪರಿಚಯ, ಕಲಾವಿದರಿಗೆ ಗೌರವ, ಅನಿರೀಕ್ಷಿತ ಧನಾಗಮನ.

ಮಿಥುನ: ಸಾಮಾಜಿಕ ಸೇವೆಗಳಲ್ಲಿ ಸಕ್ರಿಯ, ಕುಟುಂಬದಲ್ಲಿ ಸಂತೋಷ, ಆಸ್ತಿ ವಿವಾದದಲ್ಲಿ ಜಯ.

ಕಟಕ: ಗೃಹನಿರ್ಮಾಣದಲ್ಲಿ ಯಶಸ್ಸು, ಮಿತ್ರರಿಂದ ಸಹಕಾರ, ಮಕ್ಕಳಿಂದ ಶುಭವಾರ್ತೆ.

ಸಿಂಹ: ಬಂಧುಗಳ ಭಿನ್ನಾಭಿಪ್ರಾಯ ದೂರ, ಭೂ ವ್ಯವಹಾರದಲ್ಲಿ ಆದಾಯ, ಲೇವಾದೇವಿ ವ್ಯವಹಾರದಲ್ಲಿ ನಷ್ಟ.

ಕನ್ಯಾ: ವಿದ್ಯಾರ್ಥಿಗಳಿಗೆ ಜಯ, ಮಹಿಳಾ ಪ್ರತಿಭೆಗಳಿಗೆ ಯಶಸ್ಸು, ಕೈಗಾರಿಕೋದ್ಯಮಿಗಳಿಗೆ ಧನಸಹಾಯ.

ತುಲಾ: ಉದ್ಯೋಗಕಾಂಕ್ಷಿಗಳಿಗೆ ಶುಭ, ನಿರ್ಧಾರ ಗಳಲ್ಲಿ ಎಚ್ಚರ, ಆಮದು-ರಫ್ತು ವ್ಯಾಪಾರಸ್ಥರಿಗೆ ಅಶುಭ.

ವೃಶ್ಚಿಕ: ಕೃಷಿಕರಿಗೆ ಲಾಭ, ಉದ್ಯೋಗ ಕ್ಷೇತ್ರದವರಿಗೆ ಶುಭ, ಹಣಕಾಸಿನ ವ್ಯವಹಾರಸ್ಥರಿಗೆ ಹಿನ್ನಡೆ.

ಧನು: ಕೌಟುಂಬಿಕ ಕಾರ್ಯಕ್ರಮಗಳಲ್ಲಿ ಭಾಗಿ, ಮಹಿಳೆಯರಿಗೆ ಯಶಸ್ಸು, ಸಾಮಾಜಿಕ ಕ್ಷೇತ್ರದಲ್ಲಿ ಗೌರವ.

ಮಕರ: ಮಂಗಳ ಕಾರ್ಯಗಳಿಂದ ಶುಭ, ವಕೀಲರಿಗೆ ಯಶಸ್ಸು, ಉದ್ಯೋಗಿಗಳಿಗೆ ಅಭಿವೃದ್ಧಿ.

ಕುಂಭ: ಏಜೆಂಟ್ ಗಳಿಗೆ ಆದಾಯ, ಮನರಂಜನಾ ಕಲೆಗಾರರಿಗೆ ಬೇಡಿಕೆ, ಉದ್ಯೋಗ ನಷ್ಟ.

ಮೀನ; ವೈಜ್ಞಾನಿಕ ಸಂಶೋಧನೆಗಾರರಿಗೆ ಯಶಸ್ಸು, ಶ್ರಮಕ್ಕೆ ತಕ್ಕ ಫಲ, ವರ್ಗಾವಣೆಯನ್ನು ನಿರೀಕ್ಷಿಸಬಹುದು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

6 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

6 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

6 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

6 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago