ಮೇಷ: ವಸ್ತ್ರ ವ್ಯಾಪಾರಿಗಳಿಗೆ ಆದಾಯ, ಲೇವಾದೇವಿಗಾರರು ಎಚ್ಚರ, ಮಾತಿನಿಂದ ಕಲಹ.
ವೃಷಭ: ಹೊಸ ವ್ಯಕ್ತಿಗಳ ಪರಿಚಯ, ಕಲಾವಿದರಿಗೆ ಗೌರವ, ಅನಿರೀಕ್ಷಿತ ಧನಾಗಮನ.
ಮಿಥುನ: ಸಾಮಾಜಿಕ ಸೇವೆಗಳಲ್ಲಿ ಸಕ್ರಿಯ, ಕುಟುಂಬದಲ್ಲಿ ಸಂತೋಷ, ಆಸ್ತಿ ವಿವಾದದಲ್ಲಿ ಜಯ.
ಕಟಕ: ಗೃಹನಿರ್ಮಾಣದಲ್ಲಿ ಯಶಸ್ಸು, ಮಿತ್ರರಿಂದ ಸಹಕಾರ, ಮಕ್ಕಳಿಂದ ಶುಭವಾರ್ತೆ.
ಸಿಂಹ: ಬಂಧುಗಳ ಭಿನ್ನಾಭಿಪ್ರಾಯ ದೂರ, ಭೂ ವ್ಯವಹಾರದಲ್ಲಿ ಆದಾಯ, ಲೇವಾದೇವಿ ವ್ಯವಹಾರದಲ್ಲಿ ನಷ್ಟ.
ಕನ್ಯಾ: ವಿದ್ಯಾರ್ಥಿಗಳಿಗೆ ಜಯ, ಮಹಿಳಾ ಪ್ರತಿಭೆಗಳಿಗೆ ಯಶಸ್ಸು, ಕೈಗಾರಿಕೋದ್ಯಮಿಗಳಿಗೆ ಧನಸಹಾಯ.
ತುಲಾ: ಉದ್ಯೋಗಕಾಂಕ್ಷಿಗಳಿಗೆ ಶುಭ, ನಿರ್ಧಾರ ಗಳಲ್ಲಿ ಎಚ್ಚರ, ಆಮದು-ರಫ್ತು ವ್ಯಾಪಾರಸ್ಥರಿಗೆ ಅಶುಭ.
ವೃಶ್ಚಿಕ: ಕೃಷಿಕರಿಗೆ ಲಾಭ, ಉದ್ಯೋಗ ಕ್ಷೇತ್ರದವರಿಗೆ ಶುಭ, ಹಣಕಾಸಿನ ವ್ಯವಹಾರಸ್ಥರಿಗೆ ಹಿನ್ನಡೆ.
ಧನು: ಕೌಟುಂಬಿಕ ಕಾರ್ಯಕ್ರಮಗಳಲ್ಲಿ ಭಾಗಿ, ಮಹಿಳೆಯರಿಗೆ ಯಶಸ್ಸು, ಸಾಮಾಜಿಕ ಕ್ಷೇತ್ರದಲ್ಲಿ ಗೌರವ.
ಮಕರ: ಮಂಗಳ ಕಾರ್ಯಗಳಿಂದ ಶುಭ, ವಕೀಲರಿಗೆ ಯಶಸ್ಸು, ಉದ್ಯೋಗಿಗಳಿಗೆ ಅಭಿವೃದ್ಧಿ.
ಕುಂಭ: ಏಜೆಂಟ್ ಗಳಿಗೆ ಆದಾಯ, ಮನರಂಜನಾ ಕಲೆಗಾರರಿಗೆ ಬೇಡಿಕೆ, ಉದ್ಯೋಗ ನಷ್ಟ.
ಮೀನ; ವೈಜ್ಞಾನಿಕ ಸಂಶೋಧನೆಗಾರರಿಗೆ ಯಶಸ್ಸು, ಶ್ರಮಕ್ಕೆ ತಕ್ಕ ಫಲ, ವರ್ಗಾವಣೆಯನ್ನು ನಿರೀಕ್ಷಿಸಬಹುದು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…