Featured

ಮಂಗಳ ಕಾರ್ಯಗಳಿಂದ ಶುಭ : ನೋಡಿ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮಂಗಳ ಕಾರ್ಯಗಳಿಂದ ಶುಭ : ನೋಡಿ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮೇಷ: ವಸ್ತ್ರ ವ್ಯಾಪಾರಿಗಳಿಗೆ ಆದಾಯ, ಲೇವಾದೇವಿಗಾರರು ಎಚ್ಚರ, ಮಾತಿನಿಂದ ಕಲಹ

ವೃಷಭ: ಹೊಸ ವ್ಯಕ್ತಿಗಳ ಪರಿಚಯ, ಕಲಾವಿದರಿಗೆ ಗೌರವ, ಅನಿರೀಕ್ಷಿತ ಧನಾಗಮನ

ಮಿಥುನ: ಸಾಮಾಜಿಕ ಸೇವೆಗಳಲ್ಲಿ ಸಕ್ರಿಯ, ಕುಟುಂಬದಲ್ಲಿ ಸಂತೋಷ, ಆಸ್ತಿ ವಿವಾದದಲ್ಲಿ ಜಯ

ಕರ್ಕಾಟಕ: ಗೃಹನಿರ್ಮಾಣದಲ್ಲಿ ಯಶಸ್ಸು, ಮಿತ್ರರಿಂದ ಸಹಕಾರ, ಮಕ್ಕಳಿಂದ ಶುಭವಾರ್ತೆ

ಸಿಂಹ: ಬಂಧುಗಳ ಭಿನ್ನಾಭಿಪ್ರಾಯ ದೂರ, ಭೂ ವ್ಯವಹಾರದಲ್ಲಿ ಆದಾಯ, ಲೇವಾದೇವಿ ವ್ಯವಹಾರದಲ್ಲಿ ನಷ್ಟ

ಕನ್ಯಾ: ವಿದ್ಯಾರ್ಥಿಗಳಿಗೆ ಜಯ, ಮಹಿಳಾ ಪ್ರತಿಭೆಗಳಿಗೆ ಯಶಸ್ಸು, ಕೈಗಾರಿಕೋದ್ಯಮಿಗಳಿಗೆ ಧನಸಹಾಯ

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ

ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು

ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ತುಲಾ: ಉದ್ಯೋಗಕಾಂಕ್ಷಿಗಳಿಗೆ ಶುಭ, ನಿರ್ಧಾರ ಗಳಲ್ಲಿ ಎಚ್ಚರ, ಆಮದು-ರಫ್ತು ವ್ಯಾಪಾರಸ್ಥರಿಗೆ ಅಶುಭ

ವೃಶ್ಚಿಕ: ಕೃಷಿಕರಿಗೆ ಲಾಭ, ಉದ್ಯೋಗ ಕ್ಷೇತ್ರದವರಿಗೆ ಶುಭ, ಹಣಕಾಸಿನ ವ್ಯವಹಾರಸ್ಥರಿಗೆ ಹಿನ್ನಡೆ, ಪರಿಹಾರ ಬಿಳಿಬಟ್ಟೆ

ಧನುಸ್ಸು: ಕೌಟುಂಬಿಕ ಕಾರ್ಯಕ್ರಮಗಳಲ್ಲಿ ಭಾಗಿ, ಮಹಿಳೆಯರಿಗೆ ಯಶಸ್ಸು, ಸಾಮಾಜಿಕ ಕ್ಷೇತ್ರದಲ್ಲಿ ಗೌರವ

ಮಕರ: ಮಂಗಳ ಕಾರ್ಯಗಳಿಂದ ಶುಭ, ವಕೀಲರಿಗೆ ಯಶಸ್ಸು, ಉದ್ಯೋಗಿಗಳಿಗೆ ಅಭಿವೃದ್ಧಿ

ಕುಂಭ: ಏಜೆಂಟ್ ಗಳಿಗೆ ಆದಾಯ, ಮನರಂಜನಾ ಕಲೆಗಾರರಿಗೆ ಬೇಡಿಕೆ, ಕೃಷಿ ಉತ್ಪನ್ನದಲ್ಲಿ ಆದಾಯ, ಉದ್ಯೋಗ ನಷ್ಟ

ಮೀನ: ವೈಜ್ಞಾನಿಕ ಸಂಶೋಧನೆಗಾರರಿಗೆ ಯಶಸ್ಸು, ಶ್ರಮಕ್ಕೆ ತಕ್ಕ ಫಲ, ವರ್ಗಾವಣೆಯನ್ನು ನಿರೀಕ್ಷಿಸಬಹುದು

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

11 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

11 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

11 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

11 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago