Featured

ಮಂಜಿನಲ್ಲಿ ವಿಷ್ಣುವಿನ ವರಾಹಾವತಾರ ; ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾರತೀಯರಿಗೆ ಮೊದಲ ಬಹುಮಾನ..- Vishwanews24

ನಯೋರೋ : ಜಪಾನ್ ನ ನಯೋರೋದಲ್ಲಿ ನಡೆದ ಅಂತರಾಷ್ಟ್ರೀಯ ಸ್ನೋ ಸ್ಕಲ್ಪ್‌ಟಿಂಗ್‌ ಸ್ಪರ್ಧೆಯಲ್ಲಿ ಭಾರತೀಯರ ತಂಡ ಪ್ರಥಮ ಬಹುಮಾನ ಪಡೆದುಕೊಂಡಿದೆ.

ಭಾರತ ಮೂಲದ ರವಿ ಪ್ರಕಾಶ್‌, ಸುನೀಲ್‌ ಕುಮಾರ್‌ ಕುಶ್ವಾಹ ಮತ್ತು ರಜನೀಶ್‌ ವರ್ಮಾ ಮಂಜಿನಲ್ಲಿ ವಿಷ್ಣುವಿನ ವರಾಹಾವತಾರ ಕಲಾಕೃತಿ ಮಾಡಿದ್ದು, ಆ ಮೂಲಕ ಮೊದಲ ಬಹುಮಾನ ತಮ್ಮದಾಗಿಸಿಕೊಂಡಿದ್ದಾರೆ. .

ಫೆಬ್ರವರಿ 6-9ರಂದು ನಡೆದಿದ್ದ ಈ ಸ್ಪರ್ಧೆಯಲ್ಲಿ ಈ ಅಭ್ಯುದಯ ತಂಡದ ಸದಸ್ಯರಾಗಿರುವ ಮೂವರೂ ಮೈನಸ್‌ 25 ಡಿಗ್ರಿ ಉಷ್ಣಾಂಶದ ನಡುವೆ 4 ಮೀಟರ್‌ ಎತ್ತರದ ವರಾಹ ಮೂರ್ತಿ ನಿರ್ಮಿಸಿ ಮೊದಲ ಬಾರಿಗೆ ರಾಷ್ಟ್ರಕ್ಕೆ ಮೊದಲ ಬಹುಮಾನ ಸಿಗುವಂತೆ ಮಾಡಿ ದೇಶಕ್ಕೆ ಹೆಮ್ಮೆ ತಂದು ಕೊಟ್ಟಿದ್ದಾರೆ. ಅಂದಹಾಗೆಯೇ ಅಂತರಾಷ್ಟ್ರೀಯ ಸ್ನೋ ಸ್ಕಲ್ಪ್‌ಟಿಂಗ್‌ ಕಾಂಪಿಟೀಷನ್‌ನಲ್ಲಿ ಭಾಗವಹಿಸಿದ ಮೊದಲ ಭಾರತೀಯ ತಂಡ ಸಹ ಇದ್ದೇ ಆಗಿದೆ. ಇನ್ನು ಈ ಸ್ಪರ್ಧೆಯಲ್ಲಿ ರಷ್ಯಾ, ಥಾಯ್ ಲ್ಯಾಂಡ್, ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನ ಲಭಿಸಿದೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago