Featured

ಮಂಜಿನಲ್ಲಿ ವಿಷ್ಣುವಿನ ವರಾಹಾವತಾರ ; ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾರತೀಯರಿಗೆ ಮೊದಲ ಬಹುಮಾನ..- Vishwanews24

ನಯೋರೋ : ಜಪಾನ್ ನ ನಯೋರೋದಲ್ಲಿ ನಡೆದ ಅಂತರಾಷ್ಟ್ರೀಯ ಸ್ನೋ ಸ್ಕಲ್ಪ್‌ಟಿಂಗ್‌ ಸ್ಪರ್ಧೆಯಲ್ಲಿ ಭಾರತೀಯರ ತಂಡ ಪ್ರಥಮ ಬಹುಮಾನ ಪಡೆದುಕೊಂಡಿದೆ.

ಭಾರತ ಮೂಲದ ರವಿ ಪ್ರಕಾಶ್‌, ಸುನೀಲ್‌ ಕುಮಾರ್‌ ಕುಶ್ವಾಹ ಮತ್ತು ರಜನೀಶ್‌ ವರ್ಮಾ ಮಂಜಿನಲ್ಲಿ ವಿಷ್ಣುವಿನ ವರಾಹಾವತಾರ ಕಲಾಕೃತಿ ಮಾಡಿದ್ದು, ಆ ಮೂಲಕ ಮೊದಲ ಬಹುಮಾನ ತಮ್ಮದಾಗಿಸಿಕೊಂಡಿದ್ದಾರೆ. .

ಫೆಬ್ರವರಿ 6-9ರಂದು ನಡೆದಿದ್ದ ಈ ಸ್ಪರ್ಧೆಯಲ್ಲಿ ಈ ಅಭ್ಯುದಯ ತಂಡದ ಸದಸ್ಯರಾಗಿರುವ ಮೂವರೂ ಮೈನಸ್‌ 25 ಡಿಗ್ರಿ ಉಷ್ಣಾಂಶದ ನಡುವೆ 4 ಮೀಟರ್‌ ಎತ್ತರದ ವರಾಹ ಮೂರ್ತಿ ನಿರ್ಮಿಸಿ ಮೊದಲ ಬಾರಿಗೆ ರಾಷ್ಟ್ರಕ್ಕೆ ಮೊದಲ ಬಹುಮಾನ ಸಿಗುವಂತೆ ಮಾಡಿ ದೇಶಕ್ಕೆ ಹೆಮ್ಮೆ ತಂದು ಕೊಟ್ಟಿದ್ದಾರೆ. ಅಂದಹಾಗೆಯೇ ಅಂತರಾಷ್ಟ್ರೀಯ ಸ್ನೋ ಸ್ಕಲ್ಪ್‌ಟಿಂಗ್‌ ಕಾಂಪಿಟೀಷನ್‌ನಲ್ಲಿ ಭಾಗವಹಿಸಿದ ಮೊದಲ ಭಾರತೀಯ ತಂಡ ಸಹ ಇದ್ದೇ ಆಗಿದೆ. ಇನ್ನು ಈ ಸ್ಪರ್ಧೆಯಲ್ಲಿ ರಷ್ಯಾ, ಥಾಯ್ ಲ್ಯಾಂಡ್, ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನ ಲಭಿಸಿದೆ.

Vishwa News 24

Recent Posts

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

2 days ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

2 days ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

2 days ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 days ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

2 days ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

2 days ago