ಉತ್ತರ ಕನ್ನಡ : ಅಂಕೋಲ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಟೆಲ್ ಮಾಲೀಕ ಜಗನಾಥ್ ಅವರ ಪುತ್ರಿ ಎನ್. ಕೃತಿ ಅವರಿಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಬಿಹೆಚ್ಇಎಲ್ನಲ್ಲಿ ಉದ್ಯೋಗ ಕಲ್ಪಿಸಿದ್ದಾರೆ.
ಮಂಡ್ಯದ ಸರ್ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಉದ್ಯೋಗ ಮೇಳವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಅವರು ಕೃತಿಕಾ ಅವರಿಗೆ ನೇಮಕಾತಿ ಪತ್ರ ನೀಡಿದರು.
ಕೈಗಾ ಅಣು ವಿದ್ಯುತ್ ಸ್ಥಾವರದ ಬಿಹೆಚ್ಇಎಲ್ನಲ್ಲಿ ಉದ್ಯೋಗ ಕೊಡಿಸುವುದಾಗಿ ಈ ಹಿಂದೆ ಹೆಚ್ಡಿ ಕುಮಾರಸ್ವಾಮಿ ಅವರು ಎನ್. ಕೃತಿ ಅವರಿಗೆ ದೂರವಾಣಿ ಕರೆ ಮಾಡಿ ಹೇಳಿದ್ದರು. ಕೊಟ್ಟ ಮಾತಿನಂತೆ ಹೆಚ್ಡಿ ಕುಮಾರಸ್ವಾಮಿ ಅವರು ಕೃತಿಕಾಗೆ ಕೆಲಸ ಕೊಡಿಸಿದ್ದಾರೆ.
ಉದ್ಯೋಗ ಮೇಳದಲ್ಲಿ ಮೆಕಾನ್, ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಎಸ್ಎಐಎಲ್), ನ್ಯಾಷನಲ್ ಮಿನರಲ್ ಡೆವಲಪ್ಮೆಂಟ್ ಕಾರ್ಪೊರೇಷನ್ (ಎನ್ಎಂಡಿಸಿ), ಲಾಯ್ಡ್ಸ್ ಮೆಟಲ್ಸ್, ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಎಚ್ಇಎಲ್), ಮತ್ತು ಜಿಂದಾಲ್ ಸ್ಟೀಲ್ ಸೇರಿದಂತೆ ಪ್ರಮುಖ ಕಂಪನಿಗಳು ನೇರ ನೇಮಕಾತಿ ನಡೆಸಿದವು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…