ಮಂಡ್ಯ,- ಇಂದು ಚಾಲೆಜಿಂಗ್ ಸ್ಟಾರ್ ದರ್ಶನ್ ಮಂಡ್ಯ ಜಿಲ್ಲೆಯ ಕೆಆರ್ಎಸ್ ಸೇರಿದಂತೆ ವಿವಿಧೆಡೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರ ಭರ್ಜರಿ ರೋಡ್ಶೋ ನಡೆಸಿ ಪ್ರಚಾರ ಮಾಡಿದರು.
ಯಾವುದೇ ಕಾರಣಕ್ಕೂ ಮತದಾರರು ಗೊಂದಲಕ್ಕೀಡಾಗಬಾರದು. ಸುಮಲತಾ ಎ. ಕ್ರಮ ಸಂಖ್ಯೆ 20 ಇದಕ್ಕೆ ಮತದಾನ ಮಾಡುವ ಮೂಲಕ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.
ದರ್ಶನ್ ಪ್ರಚಾರದ ವೇಳೆ ಸಾವಿರಾರು ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಪಾಲ್ಗೊಂಡಿದ್ದರು. ಎಲ್ಲೆಲ್ಲೂ ಸುಮಲತಾ ಹಾಗೂ ದರ್ಶನ ಪರ ಘೋಷಣೆಗಳು ಮೊಳಗಿದವು. ಯಾರೂ ಆಮಿಷಗಳಿಗೆ ಒಳಗಾಗಬಾರದು, ಪ್ರಾಮಾಣಿಕವಾಗಿ ಮತದಾನ ಮಾಡಬೇಕು.ಅರ್ಹರನ್ನು ಆರಿಸಬೇಕು. ತಮ್ಮದೇ ಮತದಾನ ಮಾಡಿ ಹಕ್ಕು ಚಲಾಯಿಸಿ ಎಂದು ದಚ್ಚು ಇದೇ ವೇಳೆ ಸಲಹೆ ನೀಡಿದರು.
ಕ್ಷೇತ್ರದಲ್ಲಿ ಸುಮಲತಾ ಹೆಸರಿನ ಕೆಲವರು ಸ್ಪರ್ಧಿಸಿದ್ದಾರೆ. ಹಾಗಾಗಿ ಗೊಂದಲ ಮಾಡಿಕೊಳ್ಳದೆ ಸುಮಲತಾ ಎ. ಕ್ರಮ ಸಂಖ್ಯೆ 20ಕ್ಕೆ ನಿಮ್ಮ ಮತ ನೀಡಿ ನ್ಯಾಯವನ್ನು ಎತ್ತಿಹಿಡಿಯಬೇಕೆಂದು ದರ್ಶನ್ ಇದೇ ವೇಳೆ ಮನವಿ ಮಾಡಿದರು
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…