ಧರ್ಮಸ್ಥಳ : ಜೆಡಿಎಸ್ ವರಿಷ್ಠರು ತೀರ್ಮಾನ ಮಾಡಿದ ಮೇಲೆ ನಾವು ಸ್ಪರ್ಧಿಸಲೇಬೇಕು. ಚುನಾವಣೆಯಲ್ಲಿ ಗೆದ್ದು ಕೊನೆ ಉಸಿರಿನವರೆಗೂ ಮಂಡ್ಯದ ಜನರ ಸೇವೆ ಮಾಡಿ ಋಣ ತೀರಿಸುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಸೋಮವಾರ ಧರ್ಮಸ್ಥಳಕ್ಕೆ ಆಗಮಿಸಿದ ವೇಳೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ತನಗೆ ಗೆಲುವು ಖಚಿತ. ಚುನಾವಣೆಯಲ್ಲಿ ಸುಮಲತಾ ಸ್ಪರ್ಧೆ ಬಗ್ಗೆ ಪ್ರಸ್ತಾಪಿಸಿದಾಗ ಈ ಬಗ್ಗೆ ತಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಧರ್ಮಸ್ಥಳದ ಮಂಜುನಾಥನಿಗೆ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ ಧರ್ಮಸ್ಥಳದ ಧರ್ಮಾಧಿಕಾರಿ ಹೆಗ್ಗಡೆ ಜೊತೆ ಮಾತುಕತೆ ನಡೆಸಿದರು. ಬಳಿಕ ಅನ್ನಪೂರ್ಣಕ್ಕೆ ತೆರಳಿ ಕ್ಷೇತ್ರಕ್ಕೆ ಆಗಮಿಸಿದ್ದ ಭಕ್ತರ ಜೊತೆಯಲ್ಲಿ ಸಾಮಾನ್ಯರಂತೆ ಕುಳಿತು ಭೋಜನ ಸ್ವೀಕರಿಸಿದರು.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…