ಮಂಡ್ಯ,:ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಮುನ್ನಡೆ ಸಾಧಿಸಿದ್ದಾರೆ. ಸುಮಲತಾರವರು 25000 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಅತೀ ಸೂಕ್ಷ್ಮ ಕ್ಷೇತ್ರವಾಗಿರುವ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿಯವರು ನಿರಂತರ ಮುನ್ನಡೆ ಸಾಧಿಸಿದ್ದು, ಇದೀಗ ಸುಮಲತಾರವರು ಮುನ್ನಡೆ ಸಾಧಿಸಿದ್ದಾರೆ.
ಮಂಡ್ಯದಲ್ಲಿ ವಿಜಯಪತಾಕೆ ಯಾರು ಹಾರಿಸುತ್ತಾರೆ ಎಂದು ತಿಳಿಯಲು ಮತ ಎಣಿಕೆಯ ಕೊನೆಯ ಕ್ಷಣದವರೆಗೂ ಕಾಯಬೇಕಾಗಿದೆ. ಯಾಕಂದರೆ ಇಲ್ಲಿ, ನಿಖಿಲ್ ಹಾಗೂ ಸುಮಲತಾ ನಡುವೆ ಕಠಿಣ ಸ್ಪರ್ಧೆ ಏರ್ಪಟ್ಟಿದ್ದು,ಇಬ್ಬರ ನಡುವೆ ಮುನ್ನಡೆ ಹಿನ್ನಡೆ ಕಂಡುಬರುತ್ತಿದೆ. ಫೈನಲ್ ರಿಸಲ್ಟ್ ಕೊನೆಯ ಹಂತದಲ್ಲಿ ಅಷ್ಟೇ ತಿಳಿದು ಬರಲು ಸಾಧ್ಯ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…