ಮಂಡ್ಯ: ಜಿಲ್ಲೆಯಲ್ಲಿ ಚಿನ್ನದಂಗಡಿ ಮಾಲೀಕನ ಹನಿಟ್ರ್ಯಾಪ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಲೇ ಇದೆ. ಇದೀಗ ಜಗನ್ನಾಥ್ ಶೆಟ್ಟಿ ಕೊಟ್ಟ ದೂರು ಸುಳ್ಳು, ವೀಡಿಯೋದಲ್ಲಿರುವುದು ಸುಳ್ಳು ಎಂದು ಪೊಲೀಸ್ ಉನ್ನತ ಮೂಲಗಳು ಮಾಹಿತಿ ನೀಡಿವೆ.
ಜಗನ್ನಾಥ್ ಶೆಟ್ಟಿಯನ್ನು ಹನಿಟ್ರ್ಯಾಪ್ ಬಲೆಗೆ ಕೆಡವಲು ಹಲವು ದಿನಗಳಿಂದ ಪ್ಲಾನ್ ನಡೆದಿತ್ತು. ಜಗನ್ನಾಥ್ ಶೆಟ್ಟಿ ಜೊತೆಗೆ ಲಾಡ್ಜ್ನಲ್ಲಿ ಸಿಕ್ಕಿಕೊಂಡಿದ್ದ ಯುವತಿ ಕೂಡ ಸಲ್ಮಾ ಭಾನು ಆಂಡ್ ಟೀಂನ ಸದಸ್ಯೆಯಾಗಿದ್ದಾಳೆ. ಆ ಯವತಿ ಮೂಲಕವೇ ಜಗನ್ನಾಥ್ ಶೆಟ್ಟಿಗೆ ಖೆಡ್ಡಾ ತೋಡಿದ್ದಾರೆ.
ಇನ್ನು ಮೈಸೂರಿನ ದರ್ಶನ್ ಲಾಡ್ಜ್ ನಲ್ಲಿ ರೂಂ ಪಡೆದು, ಯುವತಿಯೊಂದಿಗೆ ಜಗನ್ನಾಥ ಶೆಟ್ಟಿ ಇರೋ ಮಾಹಿತಿ ತಿಳಿದಂತ ಸಲ್ಮಾ ಗ್ಯಾಂಗ್, ದಿಢೀರ್ ಅವರ ರೂಂ ಗೆ ದಾಳಿ ನಡೆಸಿತ್ತು. ದಾಳಿಯ ವೇಳೆಯಲ್ಲಿ ವೀಡಿಯೋ ಕೂಡ ಚಿತ್ರೀಕರಣ ಮಾಡಿಕೊಂಡಿತ್ತು. ಜೊತೆಗೆ ಬಿಜೆಪಿ ಮುಖಂಡ ಜಗನ್ನಾಥ ಶೆಟ್ಟಿಯವರನ್ನು ಮನಬಂಧಂತೆ ಥಳಿಸಿರೋ ವೀಡಿಯೋ ಈಗ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿತ್ತು.
ಯುವತಿ ಚಿಕ್ಕಪ್ಪ ಎಂದು ನಟಿಸಿ ಜಗನ್ನಾಥ ಶೆಟ್ಟಿಯನ್ನು ಗ್ಯಾಂಗ್ ಲಾಕ್ ಮಾಡಿದ್ದಲ್ಲದೇ ಈ ವೀಡಿಯೋವನ್ನು ರೆಕಾರ್ಡ್ ಮಾಡಿ ಹಣಕ್ಕಾಗಿ ಜಗನ್ನಾಥ್ ಶೆಟ್ಟಿ ಬಳಿ ಬೇಡಿಕೆ ಇಟ್ಟಿದೆ. ಇದರಿಂದ ಭಯಭೀತನಾಗಿ ನಿಜಕ್ಕೂ ಯುವತಿಯ ಚಿಕ್ಕಪ್ಪನೇ ಬಂದಿದ್ದಾನೆಂದು ನಂಬಿ ಲಕ್ಷ, ಲಕ್ಷ ಹಣಕೊಟ್ಟವನ್ನು ಗ್ಯಾಂಗ್ಗೆ ಜಗನ್ನಾಥ್ ಶೆಟ್ಟಿ ನೀಡಿದ್ದಾನೆ. ಆದರೆ ಎಷ್ಟೇ ಹಣ ಕೊಟ್ಟರೂ ಇವರ ಹಾವಳಿ ನಿಲ್ಲದೇ ಇದ್ದಾಗ ಜಗನ್ನಾಥ್ ಶೆಟ್ಟಿ ಪೊಲೀಸರ ಮೊರೆ ಹೋಗಿದ್ದಾನೆ. ಫೆಬ್ರುವರಿ 26ರಂದು ಈ ಘಟನೆ ನಡೆದಿದ್ದು, ಈ ಸಂಬಂಧ ಆಗಸ್ಟ್ 19 ರಂದು ಮರ್ಯಾದೆಗೆ ಅಂಜಿ ಅಪಹರಣ ಮತ್ತು ಬ್ಲಾಕ್ ಮೇಲ್ ದೂರನ್ನು ಜಗನ್ನಾಥ್ ಶೆಟ್ಟಿ ನೀಡಿದ್ದಾನೆ.
ಏಕದಿನ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಆಸೀಸ್ ನಾಯಕ ಆಯರೋನ್ ಫಿಂಚ್ – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…