ಉಡುಪಿ

ಮಂಡ್ಯ ಹನುಮ ಧ್ವಜ ಪ್ರಕರಣ : ಹಿಂದೂ ಸಮಾಜದ ಧಾರ್ಮಿಕ ಭಾವನೆಗೆ ಧಕ್ಕೆ : ಯಶ್ಪಾಲ್ ಸುವರ್ಣ ಆಕ್ರೋಶ – vishwanews24

ಮಂಡ್ಯ ಹನುಮ ಧ್ವಜ ಪ್ರಕರಣ : ಹಿಂದೂ ಸಮಾಜದ ಧಾರ್ಮಿಕ ಭಾವನೆಗೆ ಧಕ್ಕೆ ..

ಸಮಸ್ತ ಹಿಂದೂ ಸಮಾಜ ಮುಂದಿನ ದಿನದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದಿಟ್ಟ ಉತ್ತರ ನೀಡುವ ಸಂಕಲ್ಪ ಮಾಡಲಿದೆ..

ಸರ್ಕಾರ ಹನುಮ ದ್ವಜವನ್ನ ಹಾರಿಸಲು ಅನುಮತಿ ನೀಡದಿದ್ದಲ್ಲಿ “ಮಂಡ್ಯ ಚಲೋ” ಕರೆ

ರಾಜ್ಯದ ಮೂಲೆ ಮೂಲೆಗಳಿಂದ ಹಿಂದೂಗಳು ಹನುಮ ದ್ವಜ ಹಿಡಿದು ಮಂಡ್ಯ ಜಿಲ್ಲೆಗೆ ಕಾಲಿಡಲಿದ್ದಾರೆ :ಯಶ್ಪಾಲ್ ಸುವರ್ಣ ಆಕ್ರೋಶ

ಉಡುಪಿ: ಸಿದ್ಧರಾಮಯ್ಯ ನೇತೃತ್ವದ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆ ಹಾಗೂ ಅಧಿಕಾರಿಗಳ ಮೂಲಕ ಮಂಡ್ಯದಲ್ಲಿ ಹನುಮ ಧ್ವಜವನ್ನು ತೆರವುಗೊಳಿಸುವ ಮೂಲಕ ಹಿಂದೂ ಸಮಾಜದ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿರುವಂತೆ ಭಜರಂಗದಳ ನಿಷೇಧದ ಪೂರ್ವಭಾವಿಯಾಗಿ ರಾಜ್ಯ ಸರಕಾರ ಹನುಮ ಧ್ವಜ ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗಿದೆ. ಮುಸ್ಲಿಂ ಪರ ಸರ್ಕಾರ ಎಂದು ಹೇಳಿಕೊಳ್ಳುವ ಈ ಸರ್ಕಾರ ಹನುಮ ಧ್ವಜ ತೆರವುಗೊಳಿಸುವ ಮೂಲಕ ಅವರ ಓಲೈಕೆಗೆ ಮುಂದಾದ ಹಾಗೆ ಕಾಣಿಸುತ್ತಿದೆ.

ಸರ್ಕಾರದ ಈ ಹಿಂದೂ ವಿರೋಧಿ ನಡೆಯನ್ನು ಪ್ರತಿಭಟಿಸಿದ ಹಿಂದೂ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಮಾಡಿಸಿ, ಕೇಸುಗಳನ್ನು ದಾಖಲಿಸಿ ಮಾನಸಿಕ ಸ್ಥೈರ್ಯ ಕುಗ್ಗಿಸುವ ದುಸ್ಸಾಹಸಕ್ಕೆ ಕೈಹಾಕಿದೆ.

ಸಿದ್ದರಾಮಯ್ಯ ಸರ್ಕಾರ ಹಿಂದೂ ಸಮಾಜವನ್ನು ದ್ವಿತೀಯ ದರ್ಜೆ ನಾಗರಿಕರಂತೆ ನೋಡುತ್ತಿದೆ. ಹನುಮ ಧ್ವಜ ತೆರವುಗೊಳಿಸುವ, ಮಂಡ್ಯದ ಕೆರೆಗೊಡಿನ ಘಟನೆ ಹಿಂದೂ ಸಮಾಜಕ್ಕೆ ಎಚ್ಚರಿಕೆಯ ಕರೆಗಂಟೆಯಾಗಿದ್ದು, ಸಮಸ್ತ ಹಿಂದೂ ಸಮಾಜ ಮುಂದಿನ ದಿನದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದಿಟ್ಟ ಉತ್ತರ ನೀಡುವ ಸಂಕಲ್ಪ ಮಾಡಲಿದೆ.

ತಕ್ಷಣ ಸರ್ಕಾರ ಹನುಮ ದ್ವಜವನ್ನ ಹಾರಿಸಲು ಅನುಮತಿ ನೀಡದಿದ್ದಲ್ಲಿ “ಮಂಡ್ಯ ಚಲೋ” ಕರೆ ನೀಡಲಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಹಿಂದೂಗಳು ಹನುಮ ದ್ವಜ ಹಿಡಿದು ಮಂಡ್ಯ ಜಿಲ್ಲೆಗೆ ಕಾಲಿಡಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಹಾಗೆಯೇ ರಾಜ್ಯದ ಪ್ರತಿಯೊಬ್ಬ ಹಿಂದುವೂ ತಮ್ಮ ತಮ್ಮ ಮನೆಗಳ ಮೇಲೆ ಹನುಮ ದ್ವಜ ಹಾರಿಸಿ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಬೇಕು ಎಂದು ಕರೆ ನೀಡಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago