ಬಳ್ಳಾರಿ: ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರ ಯತ್ನ ನಡೆಯುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದಲ್ಲಿ ಜುಲೈ 18 ರಂದು ಘಟನೆ ನಡೆದಿದೆ.
ಯಾತ್ರಾತ್ರಿಗಳಿಬ್ಬರು ಸಿರುಗುಪ್ಪ ರಾಷ್ಟ್ರೀಯ ಹೆದ್ದಾರಿ ಮೂಲಕ ಮಂತ್ರಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ತೆಕ್ಕಲಕೋಟೆ ಪಟ್ಟಣದ ಹುಸೇನ್ ಭಾಷಾ (44), ಸಾಯಿ ಬಾಬಾ (24) ಮತಾಂತರಕ್ಕೆ ಯತ್ನ ಮಾಡಿದ್ದಾರೆ ಎನ್ನಲಾಗುತ್ತಿದೆ.
ಕೇಸರಿ ಧ್ವಜ ಹಿಡಿದುಕೊಂಡು ಮಂತ್ರಾಲಯಕ್ಕೆ ಪಾದಯಾತ್ರೆ ಮಾಡುತ್ತಿದ್ದರು. ಈ ವೇಳೆ ಮುಸ್ಲಿಂ ಧರ್ಮವನ್ನು ಬೋಧನೆ ಮಾಡಲಾಗಿದೆ ಎಂದು ಗಾದಿಲಿಂಗಪ್ಪ ಎನ್ನುವವರು ದೂರು ನೀಡಿದ್ದಾರೆ.
ಅನ್ಯ ಧರ್ಮದವರು ತಮ್ಮ ಗುರುಗಳ ಬಗ್ಗೆ ಬೋಧನೆ ಮಾಡುತ್ತಿರುವ ದೃಶ್ಯವನ್ನು ಗಾದಿಲಿಂಗಪ್ಪ ಸೆರೆಹಿಡಿದಿದ್ದಾರೆ.
ಅನ್ಯ ಧರ್ಮದವರು ಮಾತನಾಡಿದ ಬಳಿಕ ಯಾತ್ರಾತ್ರಿಗಳಿಗೆ ಅವರ ಮಾತು ನಂಬಬೇಡಿ ಅವರೆಲ್ಲ ಮತಾಂತರ ಮಾಡುತ್ತಾರೆ ಎಂದು ಗಾದಿಲಿಂಗಪ್ಪ ಬುದ್ಧಿಹೇಳಿದರು.
ಮತಾಂತರ ಮಾಡಲು ಪ್ರಯತ್ನ ಮಾಡಿದ ಹಿನ್ನೆಲೆಯಲ್ಲಿ ತೆಕ್ಕಲಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.ತೆಕ್ಕಲಕೋಟೆ ಪಟ್ಟಣದ ಹುಸೇನ್ ಭಾಷ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ವೇಳೆ ಮತ್ತೋರ್ವ ಆರೋಪಿ ಸಾಯಿಬಾಬಾ ಎಂಬಾತ ನಾಪತ್ತೆಯಾಗಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…