ರಾಯಚೂರು: ಗುರು ರಾಯರ ಸನ್ನಿಧಿ ಮಂತ್ರಾಲಯದಲ್ಲಿ ಅಡ್ವಾನ್ಸ್ ರೂಂ ಬುಕ್ ಮಾಡುವ ರಾಯರ ಭಕ್ತರು ಇನ್ನುಮುಂದೆ ಸಾಕಷ್ಟು ಎಚ್ವರಿಕೆ ವಹಿಸಬೇಕಿದೆ. ಯಾಕೆಂದರೆ ರೂಂ ಬುಕ್ಕಿಂಗ್, ಪ್ರಸಾದ, ವಿವಿಧ ಸೇವೆಗಳ ಸೌಲಭ್ಯ ಒದಗಿಸುವ ಹೆಸರಲ್ಲಿ ವಂಚಕರ ಜಾಲ ಹಣ ವಸೂಲಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಮಂತ್ರಾಲಯ ರಾಯರ ಮಠದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದ್ದು, ಭಕ್ತರು ಜಾಗೃತರಾಗಿರಲು ಸೂಚಿಸಿದೆ.
ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠದ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದು, ಭಕ್ತರಿಂದ ಹಣ ಸಂಗ್ರಹ ಮಾಡಲಾಗುತ್ತಿದೆ. ಫೇಕ್ ಯುಪಿಐ ಐಡಿಗಳ ಮೂಲಕ ಹಣ ಹಾಕಿಸಿಕೊಂಡು ವಂಚಿಸಲಾಗುತ್ತಿದೆ. ವಂಚಕರ ಜಾಲದಿಂದ ಭಕ್ತರು ಹಣ ಕಳೆದುಕೊಳ್ಳುತ್ತಿದ್ದಾರೆ.
ವಂಚಕರ ಕರೆ, ಪೋಸ್ಟ್, ಮೆಸೇಜ್ ನಂಬಿ ನಕಲಿ ಯುಪಿಐ ಐಡಿಗಳಿಗೆ ಹಣ ಹಾಕದಂತೆ ಮಠ ಎಚ್ಚರಿಕೆ ನೀಡಿದೆ. ವಂಚಕರಿಂದ ಕರೆ, ಮೆಸೇಜ್ ಬಂದರೆ ಸೈಬರ್ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚಿಸಿದೆ. ಕೊಠಡಿಗಳನ್ನು ಅಧಿಕೃತ ವೆಬ್ಸೈಟ್ನಿಂದ ಬುಕ್ ಮಾಡುವಂತೆ ತಿಳಿಸಿದೆ.ಮಠದ ವ್ಯವಸ್ಥಾಪಕ ವೆಂಕಟೇಶ್ ಜೋಶಿ ವಂಚಕರ ಜಾಲದ ಬಗ್ಗೆ ಪ್ರಕಟಣೆ ಹೊರಡಿಸಿ ಭಕ್ತರು ಎಚ್ಚರಿಕೆಯಿಂದಿರಲು ತಿಳಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…