ಬೆಂಗಳೂರು: ನಗರದ ಪ್ರತಿಷ್ಠಿತ ಮಂತ್ರಿ ಮಾಲ್ಗೆ ಬೀಗ ಜಡಿದ ಒಂದು ದಿನದ ಬಳಿಕ ಮತ್ತೆ ರೀ ಓಪನ್ ಆಗಿದೆ.
30 ಕೋಟಿ ರೂ. ತೆರಿಗೆ ಬಾಕಿ ಹಿನ್ನೆಲೆ ಬುಧವಾರ (ನ.19) ಜಿಬಿಎ ಅಧಿಕಾರಿಗಳು ಮಂತ್ರಿಮಾಲ್ಗೆ ಬೀಗ ಹಾಕಿದ್ದರು. ಅದರ ಬೆನ್ನಲ್ಲೇ ಮಂತ್ರಿಮಾಲ್ ಆಡಳಿತ ಮಂಡಳಿ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಾಧೀಶರು ತೆರಿಗೆ ಪಾವತಿಗೆ ಎರಡು ವಾರಗಳ ಗಡುವು ನೀಡಿದೆ.
ಮೊದಲು 13 ಕೋಟಿ ರೂ. ಕಟ್ಟುವಂತೆ ಎರಡು ವಾರ ಗಡುವು ನೀಡಿದ್ದು, ಉಳಿದ ಬಾಕಿ ತೆರಿಗೆ ಹಂತ ಹಂತವಾಗಿ ಕಟ್ಟೋದಕ್ಕೆ ಸೂಚನೆ ನೀಡಿದೆ. ಕೋರ್ಟ್ ಸೂಚನೆ ಬೆನ್ನಲ್ಲೇ ಮಂತ್ರಿ ಮಾಲ್ ರೀ ಓಪನ್ ಆಗಿದೆ.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…