ಬೆಂಗಳೂರು: ನಗರದ ಪ್ರತಿಷ್ಠಿತ ಮಂತ್ರಿ ಮಾಲ್ಗೆ ಬೀಗ ಜಡಿದ ಒಂದು ದಿನದ ಬಳಿಕ ಮತ್ತೆ ರೀ ಓಪನ್ ಆಗಿದೆ.
30 ಕೋಟಿ ರೂ. ತೆರಿಗೆ ಬಾಕಿ ಹಿನ್ನೆಲೆ ಬುಧವಾರ (ನ.19) ಜಿಬಿಎ ಅಧಿಕಾರಿಗಳು ಮಂತ್ರಿಮಾಲ್ಗೆ ಬೀಗ ಹಾಕಿದ್ದರು. ಅದರ ಬೆನ್ನಲ್ಲೇ ಮಂತ್ರಿಮಾಲ್ ಆಡಳಿತ ಮಂಡಳಿ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಾಧೀಶರು ತೆರಿಗೆ ಪಾವತಿಗೆ ಎರಡು ವಾರಗಳ ಗಡುವು ನೀಡಿದೆ.
ಮೊದಲು 13 ಕೋಟಿ ರೂ. ಕಟ್ಟುವಂತೆ ಎರಡು ವಾರ ಗಡುವು ನೀಡಿದ್ದು, ಉಳಿದ ಬಾಕಿ ತೆರಿಗೆ ಹಂತ ಹಂತವಾಗಿ ಕಟ್ಟೋದಕ್ಕೆ ಸೂಚನೆ ನೀಡಿದೆ. ಕೋರ್ಟ್ ಸೂಚನೆ ಬೆನ್ನಲ್ಲೇ ಮಂತ್ರಿ ಮಾಲ್ ರೀ ಓಪನ್ ಆಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…