Featured

ಮಂದಸೌರ ಅತ್ಯಾಚಾರ ಪ್ರಕರಣಕ್ಕೆ ಮರಣದಂಡನೆ ಘೋಷಿಸಿದ ನ್ಯಾಯಾಲಯ..

ನರೇಂದ್ರ ಮೋದಿಯ ನೇತ್ರತ್ವದ ಸರಕಾರ ದೇಶದ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು 12ವರ್ಷದ ವಳಗಿನ ಅಪ್ರಾಪ್ತ ಬಾಲಕಿಯರನ್ನು ಅತ್ಯಾಚಾರವೆಸಗಿದವರನ್ನು ನೇಣಿಗೇರಿಸಬೆಕು ಎಂಬ ಹೊಸ ಕಾನೂನು ಜಾರಿಗೆ ತಂದು ಭಾರತೀಯರ ಮಹಿಳೆಯರ ರಕ್ಷಣೆಗೆ ನಿಂತಿದ್ದಾರೆ. ಇಂತಹದೊಂದು ಕಾನೂನಿಗೆ ಎಲ್ಲರ ಬೆಂಬಲವಿರಲಿ ಪ್ರಧಾನ ಸೇವಕನಿಗೆ ನಿಮ್ಮ ಆಶಿರ್ವಾದ ಸದಾ ಇರಲಿ ಎನ್ನುವುದೇ ಮೋದಿ ಭಕ್ತರ ಕೋರಿಕೆ.

ಮಂದಸೌರ್‌,ಮಧ್ಯಪ್ರದೇಶ: ಎರಡು ತಿಂಗಳ ಹಿಂದೆ (ಜೂನ್‌ 26) ಶಾಲೆಯ ಹೊರಗಡೆ ತಂದೆಗಾಗಿ ಕಾಯುತ್ತ ನಿಂತಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ್ದ ಅಪರಾಧಿಗಳು, ಬಾಲಕಿಯನ್ನು ಹತ್ಯೆ ಮಾಡಲು ಯತ್ನಿಸಿದ್ದ ಕಾರಣ ಅಪರಾಧಿಗಳ ವಿರುದ್ಧ ಪೋಸ್ಕೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ವಿಚಾರಣೆ ಕೇವಲ ಇದೀಗ ಮುಗಿದಿದ್ದು ಬಾಲ ನ್ಯಾಯ ಮಂಡಳಿಯ ನ್ಯಾಯಧೀಶ ತ್ರಿಪಾಠಿ ಪಾಂಡೆ ಪ್ರಕರಣದ ವಿಚಾರಣೆ ನಡೆಸಿದ್ದಾರೆ.

 

ಆದರೆ ಇದೀಗ ಮಂದಸೌರ ಪ್ರಕರಣ ತ್ರಿಪಾಠಿ ಪಾಂಡೆ ಅವರ ನೇತ್ರತ್ವದಲ್ಲಿ ನಡೆದಿದ್ದು, ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ ಇಬ್ಬರು ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ಮರಣದಂಡನೆ ವಿಧಿಸಿ ಎಂದು ಮಂಗಳವಾರ ಆದೇಶ ನೀಡಿದೆ.

ಇರ್ಫಾನ್‌ ಅಲಿಯಾಸ್‌ ಭೈಯು (20) ಹಾಗೂ ಆಸಿಫ್‌ (24) ಅಪರಾಧ ಎಸಗಿರುವುದು ಸಾಬೀತಾಗಿದ್ದು, ವಿಶೇಷ ನ್ಯಾಯಾಧೀಶರಾದ ನಿಶಾ ಗುಪ್ತಾ ಅವರು ಈ ತೀರ್ಪು ನೀಡಿದ್ದಾರೆ ಎಂದು ಸರ್ಕಾರಿ ವಕೀಲರು ತಿಳಿಸಿದ್ದಾರೆ. ಒಟ್ಟಿನಲ್ಲಿ ಅಪರಾಧಿಗೆ ತಕ್ಕ ಶಿಕ್ಷೆ ನೀಡಿದ್ದು ಈ ಶಿಕ್ಷೆ ಎಲ್ಲಾ ಅಪರಾಧಿಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ.

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

16 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

16 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

17 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

18 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

18 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

18 hours ago