Featured

ಮಂದಸೌರ ಅತ್ಯಾಚಾರ ಪ್ರಕರಣಕ್ಕೆ ಮರಣದಂಡನೆ ಘೋಷಿಸಿದ ನ್ಯಾಯಾಲಯ..

ನರೇಂದ್ರ ಮೋದಿಯ ನೇತ್ರತ್ವದ ಸರಕಾರ ದೇಶದ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು 12ವರ್ಷದ ವಳಗಿನ ಅಪ್ರಾಪ್ತ ಬಾಲಕಿಯರನ್ನು ಅತ್ಯಾಚಾರವೆಸಗಿದವರನ್ನು ನೇಣಿಗೇರಿಸಬೆಕು ಎಂಬ ಹೊಸ ಕಾನೂನು ಜಾರಿಗೆ ತಂದು ಭಾರತೀಯರ ಮಹಿಳೆಯರ ರಕ್ಷಣೆಗೆ ನಿಂತಿದ್ದಾರೆ. ಇಂತಹದೊಂದು ಕಾನೂನಿಗೆ ಎಲ್ಲರ ಬೆಂಬಲವಿರಲಿ ಪ್ರಧಾನ ಸೇವಕನಿಗೆ ನಿಮ್ಮ ಆಶಿರ್ವಾದ ಸದಾ ಇರಲಿ ಎನ್ನುವುದೇ ಮೋದಿ ಭಕ್ತರ ಕೋರಿಕೆ.

ಮಂದಸೌರ್‌,ಮಧ್ಯಪ್ರದೇಶ: ಎರಡು ತಿಂಗಳ ಹಿಂದೆ (ಜೂನ್‌ 26) ಶಾಲೆಯ ಹೊರಗಡೆ ತಂದೆಗಾಗಿ ಕಾಯುತ್ತ ನಿಂತಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ್ದ ಅಪರಾಧಿಗಳು, ಬಾಲಕಿಯನ್ನು ಹತ್ಯೆ ಮಾಡಲು ಯತ್ನಿಸಿದ್ದ ಕಾರಣ ಅಪರಾಧಿಗಳ ವಿರುದ್ಧ ಪೋಸ್ಕೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ವಿಚಾರಣೆ ಕೇವಲ ಇದೀಗ ಮುಗಿದಿದ್ದು ಬಾಲ ನ್ಯಾಯ ಮಂಡಳಿಯ ನ್ಯಾಯಧೀಶ ತ್ರಿಪಾಠಿ ಪಾಂಡೆ ಪ್ರಕರಣದ ವಿಚಾರಣೆ ನಡೆಸಿದ್ದಾರೆ.

 

ಆದರೆ ಇದೀಗ ಮಂದಸೌರ ಪ್ರಕರಣ ತ್ರಿಪಾಠಿ ಪಾಂಡೆ ಅವರ ನೇತ್ರತ್ವದಲ್ಲಿ ನಡೆದಿದ್ದು, ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ ಇಬ್ಬರು ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ಮರಣದಂಡನೆ ವಿಧಿಸಿ ಎಂದು ಮಂಗಳವಾರ ಆದೇಶ ನೀಡಿದೆ.

ಇರ್ಫಾನ್‌ ಅಲಿಯಾಸ್‌ ಭೈಯು (20) ಹಾಗೂ ಆಸಿಫ್‌ (24) ಅಪರಾಧ ಎಸಗಿರುವುದು ಸಾಬೀತಾಗಿದ್ದು, ವಿಶೇಷ ನ್ಯಾಯಾಧೀಶರಾದ ನಿಶಾ ಗುಪ್ತಾ ಅವರು ಈ ತೀರ್ಪು ನೀಡಿದ್ದಾರೆ ಎಂದು ಸರ್ಕಾರಿ ವಕೀಲರು ತಿಳಿಸಿದ್ದಾರೆ. ಒಟ್ಟಿನಲ್ಲಿ ಅಪರಾಧಿಗೆ ತಕ್ಕ ಶಿಕ್ಷೆ ನೀಡಿದ್ದು ಈ ಶಿಕ್ಷೆ ಎಲ್ಲಾ ಅಪರಾಧಿಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ.

 

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

12 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

12 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

13 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

15 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

16 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

16 hours ago