ನರೇಂದ್ರ ಮೋದಿಯ ನೇತ್ರತ್ವದ ಸರಕಾರ ದೇಶದ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು 12ವರ್ಷದ ವಳಗಿನ ಅಪ್ರಾಪ್ತ ಬಾಲಕಿಯರನ್ನು ಅತ್ಯಾಚಾರವೆಸಗಿದವರನ್ನು ನೇಣಿಗೇರಿಸಬೆಕು ಎಂಬ ಹೊಸ ಕಾನೂನು ಜಾರಿಗೆ ತಂದು ಭಾರತೀಯರ ಮಹಿಳೆಯರ ರಕ್ಷಣೆಗೆ ನಿಂತಿದ್ದಾರೆ. ಇಂತಹದೊಂದು ಕಾನೂನಿಗೆ ಎಲ್ಲರ ಬೆಂಬಲವಿರಲಿ ಪ್ರಧಾನ ಸೇವಕನಿಗೆ ನಿಮ್ಮ ಆಶಿರ್ವಾದ ಸದಾ ಇರಲಿ ಎನ್ನುವುದೇ ಮೋದಿ ಭಕ್ತರ ಕೋರಿಕೆ.
ಮಂದಸೌರ್,ಮಧ್ಯಪ್ರದೇಶ: ಎರಡು ತಿಂಗಳ ಹಿಂದೆ (ಜೂನ್ 26) ಶಾಲೆಯ ಹೊರಗಡೆ ತಂದೆಗಾಗಿ ಕಾಯುತ್ತ ನಿಂತಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ್ದ ಅಪರಾಧಿಗಳು, ಬಾಲಕಿಯನ್ನು ಹತ್ಯೆ ಮಾಡಲು ಯತ್ನಿಸಿದ್ದ ಕಾರಣ ಅಪರಾಧಿಗಳ ವಿರುದ್ಧ ಪೋಸ್ಕೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ವಿಚಾರಣೆ ಕೇವಲ ಇದೀಗ ಮುಗಿದಿದ್ದು ಬಾಲ ನ್ಯಾಯ ಮಂಡಳಿಯ ನ್ಯಾಯಧೀಶ ತ್ರಿಪಾಠಿ ಪಾಂಡೆ ಪ್ರಕರಣದ ವಿಚಾರಣೆ ನಡೆಸಿದ್ದಾರೆ.
ಆದರೆ ಇದೀಗ ಮಂದಸೌರ ಪ್ರಕರಣ ತ್ರಿಪಾಠಿ ಪಾಂಡೆ ಅವರ ನೇತ್ರತ್ವದಲ್ಲಿ ನಡೆದಿದ್ದು, ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ ಇಬ್ಬರು ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ಮರಣದಂಡನೆ ವಿಧಿಸಿ ಎಂದು ಮಂಗಳವಾರ ಆದೇಶ ನೀಡಿದೆ.
ಇರ್ಫಾನ್ ಅಲಿಯಾಸ್ ಭೈಯು (20) ಹಾಗೂ ಆಸಿಫ್ (24) ಅಪರಾಧ ಎಸಗಿರುವುದು ಸಾಬೀತಾಗಿದ್ದು, ವಿಶೇಷ ನ್ಯಾಯಾಧೀಶರಾದ ನಿಶಾ ಗುಪ್ತಾ ಅವರು ಈ ತೀರ್ಪು ನೀಡಿದ್ದಾರೆ ಎಂದು ಸರ್ಕಾರಿ ವಕೀಲರು ತಿಳಿಸಿದ್ದಾರೆ. ಒಟ್ಟಿನಲ್ಲಿ ಅಪರಾಧಿಗೆ ತಕ್ಕ ಶಿಕ್ಷೆ ನೀಡಿದ್ದು ಈ ಶಿಕ್ಷೆ ಎಲ್ಲಾ ಅಪರಾಧಿಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…