ಕುಂದಾಪುರ: ಮಕರ ಸಂಕ್ರಮಣ ಹಾಗೂ ವಾರಾಂತ್ಯದ ಸರಣಿ ರಜೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಉಡುಪಿ-ಕುಂದಾಪುರ/ಕಾರವಾರಕ್ಕೆ ಜ.10ರ ಮಧ್ಯಾಹ್ನ ಬೆಂಗಳೂರಿನಿಂದ ವಿಶೇಷ ರೈಲು ಸಂಚರಿಸಲಿದೆ.
ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣ ಸಮಿತಿ ಮನವಿಯಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ವಿಶೇಷ ರೈಲಿನ ವ್ಯವಸ್ಥೆ ಮಾಡಿದ್ದಾರೆ.
ಬೆಂಗಳೂರಿನ ಬೈಯ್ಯಪ್ಪನಹಳ್ಳಿಯ ವಿಶ್ವೇರಯ್ಯ ಟರ್ಮಿನಲ್ನಿಂದ ಜ.10ರ ಮಧ್ಯಾಹ್ನ 1ಕ್ಕೆ ಹೊರಡಲಿದ್ದು, ಪಡೀಲ್ ಬೈಪಾಸ್ ಮೂಲಕ ರಾತ್ರಿ 12ಕ್ಕೆ ಉಡುಪಿ, 1 ಗಂಟೆಗೆ ಕುಂದಾಪುರಕ್ಕೆ ಬಂದು, ಬಳಿಕ ಕಾರವಾರ ಕಡೆಗೆ ಸಂಚರಿಸಲಿದೆ. ಈ ರೈಲು ಜ. 11ರಂದು ಮಧ್ಯಾಹ್ನ 12 ಗಂಟೆಗೆ ಕಾರವಾರದಿಂದ ಬೆಂಗಳೂರಿಗೆ ಸಂಚರಿಸಲಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…