Featured

ಮಕ್ಕಳ ದಿನಾಚರಣೆ ಪ್ರಯುಕ್ತ “ನಿಮ್ಮ ಕನಸುಗಳನ್ನು ಮೂಡಿಸಿ” ಕಾರ್ಯಕ್ರಮ ಆಯೋಜಿಸಿದ ಫಂಡ್ ಎ ಚೈಲ್ಡ್ ಇನ್ ಇಂಡಿಯಾ (ಎಫ್‌ಸಿಐ) – vishwanews24

ಮಕ್ಕಳ ದಿನಾಚರಣೆ ಪ್ರಯುಕ್ತ “ನಿಮ್ಮ ಕನಸುಗಳನ್ನು ಮೂಡಿಸಿ” ಕಾರ್ಯಕ್ರಮ ಆಯೋಜಿಸಿದ ಫಂಡ್ ಎ ಚೈಲ್ಡ್ ಇನ್ ಇಂಡಿಯಾ (ಎಫ್‌ಸಿಐ)

ಬೆಂಗಳೂರು: ಫಂಡ್ ಎ ಚೈಲ್ಡ್ ಇನ್ ಇಂಡಿಯಾ ಸಂಸ್ಥೆಯು 2024 ರ ನವೆಂಬರ್ 17 ರಂದು ಬೆಂಗಳೂರಿನ ವಂಡರ್ಲಾ ಪಾರ್ಕ್ಸ್ ಮತ್ತು ರೆಸಾರ್ಟ್ಸ್‌ನಲ್ಲಿ ತನ್ನ “ಡ್ರಾ ಯುವರ್ ಡ್ರೀಮ್ಸ್” (ನಿಮ್ಮ ಕನಸುಗಳನ್ನು ಮೂಡಿಸಿ)- ಡ್ರಾಯಿಂಗ್ ಸ್ಪರ್ಧೆಯ ಮೂಲಕ ಮಕ್ಕಳ ದಿನಾಚರಣೆಯನ್ನು ಆಚರಿಸಿತು.

ಆರ್ಕ್ ಆಫ್ ರೇನ್‌ಬೋ, ಡಾ. ಅಂಬೇಡ್ಕರ್ ಫೌಂಡೇಶನ್, ಇಕೋ ಫೌಂಡೇಶನ್ ಮತ್ತು ಸಮರ್ಥನಂ ಎಂಬ ಎನ್‌ಜಿಒಗಳ ಸಹಭಾಗಿತ್ವದಲ್ಲಿ 5 ರಿಂದ 10 ನೇ ತರಗತಿಯಲ್ಲಿ ಓದುತ್ತಿರುವ 303 ಮಕ್ಕಳು ತಮ್ಮ ಕನಸುಗಳನ್ನು ಚಿತ್ತಾರ ಬಿಡಿಸಿದ್ದರು. ಈ ಮಕ್ಕಳ ಪ್ರತಿಭೆ ನಿಜಕ್ಕೂ ಅಚ್ಚರಿದಾಯಕವಾಗಿತ್ತು. ಈ ಚಂದದ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ನಡೆದ ಈ ಕಾರ್ಯಕ್ರಮವು ಮಕ್ಕಳ ಸೃಜನಶೀಲತೆಯನ್ನು ಮತ್ತಷ್ಟು ಹೆಚ್ಚಿಸುವ ಕಾರ್ಯ ಮಾಡಿತು. ಈ ಕಾರ್ಯಕ್ರಮದಲ್ಲಿ 60ಕ್ಕೂ ಹೆಚ್ಚು ಸ್ವಯಂಸೇವಕರು ಇದ್ದರು.

ಈ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ನಾವು ವಂಡರ್ಲಾ ಹಾಲಿಡೇಸ್ ಲಿಮಿಟೆಡ್‌ ಗೆ ಧನ್ಯವಾದ ಸಮರ್ಪಿಸಲಾಯಿತು. ಮುಖ್ಯ ಅತಿಥಿ ಡಾ. ಸಾಕೆ ಶಾಮು,ಸಹ-ಪ್ರಾಯೋಜಕರಾದ ಬೆಟರ್ ವರ್ಲ್ಡ್ ಮತ್ತು ಇತರ ಪ್ರಾಯೋಜಕರು ಇದ್ದರು.

 

 

 

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

16 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

16 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

16 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

17 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

17 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

19 hours ago