Featured

ಮಕ್ಕಳ ದಿನಾಚರಣೆ ಪ್ರಯುಕ್ತ “ನಿಮ್ಮ ಕನಸುಗಳನ್ನು ಮೂಡಿಸಿ” ಕಾರ್ಯಕ್ರಮ ಆಯೋಜಿಸಿದ ಫಂಡ್ ಎ ಚೈಲ್ಡ್ ಇನ್ ಇಂಡಿಯಾ (ಎಫ್‌ಸಿಐ) – vishwanews24

ಮಕ್ಕಳ ದಿನಾಚರಣೆ ಪ್ರಯುಕ್ತ “ನಿಮ್ಮ ಕನಸುಗಳನ್ನು ಮೂಡಿಸಿ” ಕಾರ್ಯಕ್ರಮ ಆಯೋಜಿಸಿದ ಫಂಡ್ ಎ ಚೈಲ್ಡ್ ಇನ್ ಇಂಡಿಯಾ (ಎಫ್‌ಸಿಐ)

ಬೆಂಗಳೂರು: ಫಂಡ್ ಎ ಚೈಲ್ಡ್ ಇನ್ ಇಂಡಿಯಾ ಸಂಸ್ಥೆಯು 2024 ರ ನವೆಂಬರ್ 17 ರಂದು ಬೆಂಗಳೂರಿನ ವಂಡರ್ಲಾ ಪಾರ್ಕ್ಸ್ ಮತ್ತು ರೆಸಾರ್ಟ್ಸ್‌ನಲ್ಲಿ ತನ್ನ “ಡ್ರಾ ಯುವರ್ ಡ್ರೀಮ್ಸ್” (ನಿಮ್ಮ ಕನಸುಗಳನ್ನು ಮೂಡಿಸಿ)- ಡ್ರಾಯಿಂಗ್ ಸ್ಪರ್ಧೆಯ ಮೂಲಕ ಮಕ್ಕಳ ದಿನಾಚರಣೆಯನ್ನು ಆಚರಿಸಿತು.

ಆರ್ಕ್ ಆಫ್ ರೇನ್‌ಬೋ, ಡಾ. ಅಂಬೇಡ್ಕರ್ ಫೌಂಡೇಶನ್, ಇಕೋ ಫೌಂಡೇಶನ್ ಮತ್ತು ಸಮರ್ಥನಂ ಎಂಬ ಎನ್‌ಜಿಒಗಳ ಸಹಭಾಗಿತ್ವದಲ್ಲಿ 5 ರಿಂದ 10 ನೇ ತರಗತಿಯಲ್ಲಿ ಓದುತ್ತಿರುವ 303 ಮಕ್ಕಳು ತಮ್ಮ ಕನಸುಗಳನ್ನು ಚಿತ್ತಾರ ಬಿಡಿಸಿದ್ದರು. ಈ ಮಕ್ಕಳ ಪ್ರತಿಭೆ ನಿಜಕ್ಕೂ ಅಚ್ಚರಿದಾಯಕವಾಗಿತ್ತು. ಈ ಚಂದದ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ನಡೆದ ಈ ಕಾರ್ಯಕ್ರಮವು ಮಕ್ಕಳ ಸೃಜನಶೀಲತೆಯನ್ನು ಮತ್ತಷ್ಟು ಹೆಚ್ಚಿಸುವ ಕಾರ್ಯ ಮಾಡಿತು. ಈ ಕಾರ್ಯಕ್ರಮದಲ್ಲಿ 60ಕ್ಕೂ ಹೆಚ್ಚು ಸ್ವಯಂಸೇವಕರು ಇದ್ದರು.

ಈ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ನಾವು ವಂಡರ್ಲಾ ಹಾಲಿಡೇಸ್ ಲಿಮಿಟೆಡ್‌ ಗೆ ಧನ್ಯವಾದ ಸಮರ್ಪಿಸಲಾಯಿತು. ಮುಖ್ಯ ಅತಿಥಿ ಡಾ. ಸಾಕೆ ಶಾಮು,ಸಹ-ಪ್ರಾಯೋಜಕರಾದ ಬೆಟರ್ ವರ್ಲ್ಡ್ ಮತ್ತು ಇತರ ಪ್ರಾಯೋಜಕರು ಇದ್ದರು.

 

 

 

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

2 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

3 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

3 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

6 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

7 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

7 hours ago