ಅತ್ಯಾಚಾರದಂಥ ಘಟನೆಗಳಲ್ಲಿ ಬಾಲಾಪರಾಧಿ ಭಾಗಿಯಾದರೆ ಅಂಥ ಪ್ರಕರಣಗಳು ಬಾಲಪರಾಧ ನ್ಯಾಯ ಮಂಡಳಿ ವ್ಯಾಪ್ತಿಯಲ್ಲಿ ಬರುತ್ತವೆ. ಇಂಥ ಪ್ರಕರಣಗಳಲ್ಲಿ ಕೃತ್ಯವೆಸಗಿದಾತ 18 ವರ್ಷ ವಯೋಮಿತಿಯವನಾಗಿದ್ದರೆ ಮಾತ್ರ ಗಲ್ಲು ಶಿಕ್ಷೆ ನೀಡಲಾಗುತ್ತದೆ ಎಂದರು ಇರಾನಿ. ನಿರ್ಭಯಾ ನಿಧಿ ನೆರವಿನೊಂದಿಗೆ ದೇಶಾದ್ಯಂತ 1,023 ತ್ವರಿತಗತಿಯ ಕೋರ್ಟ್ಗಳನ್ನು ಸ್ಥಾಪಿಸಲಾಗುತ್ತದೆ ಎಂದರು.
ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದವರಿಗೆ ಕಠಿನಾತಿಕಠಿನ ಶಿಕ್ಷೆ ನೀಡಬೇಕು ಎಂಬ ಬಗ್ಗೆ ಒಕ್ಕೊರಲ ಆಗ್ರಹ ವ್ಯಕ್ತವಾಯಿತು. ಆರ್ಎಲ್ಪಿಸಂಸದ ಬೇನಿವಾಲ್, ಇಂಥ ಪ್ರಕರಣದಲ್ಲಿ ಭಾಗಿಯಾದವರನ್ನು ಸಾರ್ವಜನಿಕವಾಗಿ ಗಲ್ಲಿ ಗೇರಿಸಬೇಕು ಎಂದು ಒತ್ತಾಯಿಸಿದರು.
ಹೆಣ್ಣು ಅಥವಾ ಗಂಡು ಎನ್ನದೆ ಒಟ್ಟು ಶೇ. 39 ಜನಸಂಖ್ಯೆಗೆ ಅಥವಾ 43 ಕೋಟಿ ಮಕ್ಕಳಿಗೆ ಕಾನೂನಿನ ರಕ್ಷಣೆಯನ್ನು ಈ ಮಸೂದೆ ಒದಗಿಸಲಿದೆ ಎಂದು ಅವರು ಹೇಳಿದರು. ಈ ಮಸೂದೆ ಮಕ್ಕಳ ಅಶ್ಲೀಲ ಚಿತ್ರಗಳ ಬಗ್ಗೆ ಕೂಡ ವ್ಯಾಖ್ಯಾನಿಸುತ್ತದೆ. ಆದುದರಿಂದ ಇಂತಹ ಹೇಯ ಅಪರಾಧದಲ್ಲಿ ತೊಡಗುವ ವಿಕೃತ ಕಾಮಿಗಳನ್ನು ಈ ಮಸೂದೆ ಶಿಕ್ಷಿಸುತ್ತದೆ ಎಂದು ಸ್ಮೃತಿ ಇರಾನಿ ಹೇಳಿದರು.
ರನ್ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ ಅಹಮದಾಬಾದ್,: ಗುಜರಾತ್ನ ಸರ್ದಾರ್ ವಲ್ಲಭಭಾಯಿ ಪಟೇಲ್…
ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…
ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್ಸೈಟ್ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…
ಉಡುಪಿ: ಡಿವೈಡರ್ ಮೇಲೇರಿದ ಸ್ಕೂಲ್ ಬಸ್ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್ಗೆ ಸೇರಿದ ಬಸ್ವೊಂದು ಗುರುವಾರ…
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …