ಅತ್ಯಾಚಾರದಂಥ ಘಟನೆಗಳಲ್ಲಿ ಬಾಲಾಪರಾಧಿ ಭಾಗಿಯಾದರೆ ಅಂಥ ಪ್ರಕರಣಗಳು ಬಾಲಪರಾಧ ನ್ಯಾಯ ಮಂಡಳಿ ವ್ಯಾಪ್ತಿಯಲ್ಲಿ ಬರುತ್ತವೆ. ಇಂಥ ಪ್ರಕರಣಗಳಲ್ಲಿ ಕೃತ್ಯವೆಸಗಿದಾತ 18 ವರ್ಷ ವಯೋಮಿತಿಯವನಾಗಿದ್ದರೆ ಮಾತ್ರ ಗಲ್ಲು ಶಿಕ್ಷೆ ನೀಡಲಾಗುತ್ತದೆ ಎಂದರು ಇರಾನಿ. ನಿರ್ಭಯಾ ನಿಧಿ ನೆರವಿನೊಂದಿಗೆ ದೇಶಾದ್ಯಂತ 1,023 ತ್ವರಿತಗತಿಯ ಕೋರ್ಟ್ಗಳನ್ನು ಸ್ಥಾಪಿಸಲಾಗುತ್ತದೆ ಎಂದರು.
ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದವರಿಗೆ ಕಠಿನಾತಿಕಠಿನ ಶಿಕ್ಷೆ ನೀಡಬೇಕು ಎಂಬ ಬಗ್ಗೆ ಒಕ್ಕೊರಲ ಆಗ್ರಹ ವ್ಯಕ್ತವಾಯಿತು. ಆರ್ಎಲ್ಪಿಸಂಸದ ಬೇನಿವಾಲ್, ಇಂಥ ಪ್ರಕರಣದಲ್ಲಿ ಭಾಗಿಯಾದವರನ್ನು ಸಾರ್ವಜನಿಕವಾಗಿ ಗಲ್ಲಿ ಗೇರಿಸಬೇಕು ಎಂದು ಒತ್ತಾಯಿಸಿದರು.
ಹೆಣ್ಣು ಅಥವಾ ಗಂಡು ಎನ್ನದೆ ಒಟ್ಟು ಶೇ. 39 ಜನಸಂಖ್ಯೆಗೆ ಅಥವಾ 43 ಕೋಟಿ ಮಕ್ಕಳಿಗೆ ಕಾನೂನಿನ ರಕ್ಷಣೆಯನ್ನು ಈ ಮಸೂದೆ ಒದಗಿಸಲಿದೆ ಎಂದು ಅವರು ಹೇಳಿದರು. ಈ ಮಸೂದೆ ಮಕ್ಕಳ ಅಶ್ಲೀಲ ಚಿತ್ರಗಳ ಬಗ್ಗೆ ಕೂಡ ವ್ಯಾಖ್ಯಾನಿಸುತ್ತದೆ. ಆದುದರಿಂದ ಇಂತಹ ಹೇಯ ಅಪರಾಧದಲ್ಲಿ ತೊಡಗುವ ವಿಕೃತ ಕಾಮಿಗಳನ್ನು ಈ ಮಸೂದೆ ಶಿಕ್ಷಿಸುತ್ತದೆ ಎಂದು ಸ್ಮೃತಿ ಇರಾನಿ ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…