ಮಂಡ್ಯ: ಮಗನನ್ನು ಗೆಲ್ಲಿಸೋಕೆ ಸಿಎಂ ಕುಮಾರಸ್ವಾಮಿ ಮನುಷ್ಯತ್ವವನ್ನೆ ಮರೆತಿದ್ದಾರೆ, ಅಂತವರ ಬಗ್ಗೆ ನಾನೇನು ಮಾತನಾಡಲಿ ಎಂದು ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.
ಕೆಆರ್ ನಗರದ ಬಾಚನಹಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಅಂಬರೀಶ್ ಸಾವಿನ ಕುರಿತ ಸಿ.ಎಂ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದರು.
ಕುಮಾರಸ್ವಾಮಿ ಅವರು ಮಗನನ್ನು ಗೆಲ್ಲಿಸೋಕೆ ಮನುಷ್ಯತ್ವವನ್ನೆ ಮರೆತ ಸಿಎಂ ಆಗಿದ್ದಾರೆ. ಬಹುಶಃ ತುಂಬಾ ವರ್ಷಗಳಿಂದ ರಾಜಕೀಯದಲ್ಲಿದ್ದರಿಂದ ಮನುಷ್ಯತ್ವವನ್ನ ಮರೆತಿದ್ದಾರೆ. ಕುಟುಂಬ ಸದಸ್ಯರನ್ನ ಕಳೆದುಕೊಂಡ ನೋವು ಅವರಿಗೆ ಗೊತ್ತಿಲ್ಲ. ಅವರಿಗೆ ಬರುವುದು ಬೇಡ. ಮಗನ ರಾಜಕೀಯಕ್ಕಾಗಿ ಅವರು ಮಾನವೀಯತೆ ಇಲ್ಲದೆ ಮಾತಾಡ್ತಿದ್ದಾರೆ ಎಂದರು.
ಸಿಎಂ ಕುಟುಂಬ ರಾಜಕಾರಣ ಮಾಡ್ತಿರೋದ್ರಿಂದ ಅವರ ಕಾರ್ಯಕರ್ತರು ನನಗೆ ಬೆಂಬಲ ನೀಡಿದ್ದಕ್ಕೆ ಸಿ.ಎಂ ಹಾಗೆ ಹೇಳ್ತಿದ್ದಾರೆ. ಅವರು ಅಳುವುದೇ ಚುನಾವಣೆ ಸಮಯದಲ್ಲಿ ಎಂದು ಸುಮಲತಾ ವ್ಯಂಗ್ಯ ಮಾಡಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…