ಶಿವಮೊಗ್ಗ: ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ಅನಾಮಧೇಯ ಪತ್ರ ಬರೆದಿರುವ ದುಷ್ಕರ್ಮಿಗಳು ಮಗನೇ ನಿನ್ನ ನಾಲಗೆ ಕತ್ತರಿಸುತ್ತೇವೆ ಎಂದು ಬೆದರಿಸಿದ್ದಾರೆ.
ಶಿವಮೊಗ್ಗದ ಮಲ್ಲೇಶ್ವರನಗರದಲ್ಲಿರುವ ಈಶ್ವರಪ್ಪ ಮನೆಗೆ ಅನಾಮಧೇಯ ಪತ್ರ ಬಂದಿದೆ. ನಿರಂತರವಾಗಿ ಮುಸ್ಲಿಂರನ್ನು ಟೀಕಿಸುತ್ತಾ, ಮುಸ್ಲಿಂರನ್ನು ಗೂಂಡಾಗಳು ಎಂದು ಕರೆಯುವ ನಿನ್ನನ್ನು ಬಿಡುವುದಿಲ್ಲ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆ ಬೆನ್ನೂರಿನಲ್ಲಿ ಕಾಲೇಜು ಕಟ್ಟಲು ಮುಸ್ಲಿಂ ಸಿಮೆಂಟ್ ಬ್ರಿಕ್ಸ್ ಗಳನ್ನು ಬಳಸುತ್ತಿದ್ದೀರಾ. ಆದರೂ ನಿಮಗೆ ಮುಸ್ಲಿಂರು ಬೇಡ. ನಿನಗೆ ನಾಚಿಕೆಯಾಗಬೇಕು ಎಂದು ಪತ್ರದಲ್ಲಿ ಬರೆದಿದ್ದಾರೆ.
ಯಾರೋ ಹೇಡಿಗಳು ಅನಾಮಧೇಯ ಬೆದರಿಕೆ ಪತ್ರ ಬರೆದಿದ್ದಾರೆ. ಈ ರೀತಿಯ ಬೆದರಿಕೆಗಳಿಗೆ ನಾನು ಹೆದರುವುದಿಲ್ಲ. ತನಿಖೆ ನಡೆಸಿ ಹೇಡಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳುತ್ತೇನೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇನೆ ಎಂದರು.
ಸೆ.2 ಪ್ರಧಾನಿ ಮೋದಿ ಮಂಗಳೂರಿಗೆ : ಅದ್ಧೂರಿ ಸ್ವಾಗತಕ್ಕೆ ಬಿಜೆಪಿ ಭರದ ಸಿದ್ಧತೆ..
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…