ಮಗನ ಹುಟ್ಟು ಹಬ್ಬವನ್ನು ಅಂಗವಿಕಲರಿಗೆ ಪಡಿತರ ಕಿಟ್ ವಿತರಿಸಿ ಆಚರಿಸಿದ ಬೆಳಪು ದೇವಿಪ್ರಸಾದ್ ಶೆಟ್ಟಿ.:vishwanews24

ಮಗನ ಹುಟ್ಟು ಹಬ್ಬವನ್ನು ಅಂಗವಿಕಲರಿಗೆ ಪಡಿತರ ಕಿಟ್ ವಿತರಿಸಿ ಆಚರಿಸಿದ ಬೆಳಪು ದೇವಿಪ್ರಸಾದ್ ಶೆಟ್ಟಿ.

ಕಾಪು: ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷ ಡಾ ದೇವಿಪ್ರಸಾದ್ ಶೆಟ್ಟಿಯ ಸುಪುತ್ರ ಪ್ರಜ್ವಲ್ ಡಿ ಶೆಟ್ಟಿಯ ಹುಟ್ಟು ಹಬ್ಬದ ಪ್ರಯುಕ್ತ ಅಂಗವಿಕಲರಿಗೆ ಪಡಿತರ ಕಿಟ್ ವಿತರಿಸುವ ಮೂಲಕ ಸರಳವಾಗಿ ಆಚರಿಸಿದರು.

ಪಣಿಯೂರಿನ ತೋಟದಮನೆಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ದೇವಿಪ್ರಸಾದ್ ಶೆಟ್ಟಿ ಮಾತಾಡಿ ” ಕೊರೋನಾ ಎಂಬ ಮಹಾಮಾರಿ ವಿಶ್ವವನ್ನು ವ್ಯಾಪಿಸಿದೆ ಹಾಗಾಗಿ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ಸಾಧ್ಯವಿಲ್ಲ,ಭಾರತ ಲಾಕ್-ಡೌನ್ ನಿಂದ ಜನ ಸಮಸ್ಯೆಯಲ್ಲಿ ಸಿಲುಕಿಗೊಂಡಿದ್ದು ಹಾಗಾಗಿ ಮಗನ ಹುಟ್ಟು ಹಬ್ಬದ ಪ್ರಯುಕ್ತ ನನ್ನ ಗ್ರಾಮದ ಅಂಗವಿಕಲ ಕುಟುಂಬವನ್ನು ಗಮನಿಸಿ ಅವರಿಗೆ ಪಡಿತರ ವಿತರಿಸುವ ಮೂಲಕ ಸರಳವಾಗಿ ಆಚರಣೆ ಮಾಡಿರುತ್ತೇವೆ ಎಂದರು”
ಈ ಸಂಧರ್ಭದಲ್ಲಿ ಪ್ರಜ್ವಲ್ ಡಿ ಶೆಟ್ಟಿ, ಮಹಮ್ಮದ್ ಜಹೀರ್ ಮೊದಲಾದವರು ಉಪಸ್ಥಿತರಿದ್ದರು.

 

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

4 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

4 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

6 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

6 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

6 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

6 hours ago