ಮಗನ ಹುಟ್ಟು ಹಬ್ಬವನ್ನು ಅಂಗವಿಕಲರಿಗೆ ಪಡಿತರ ಕಿಟ್ ವಿತರಿಸಿ ಆಚರಿಸಿದ ಬೆಳಪು ದೇವಿಪ್ರಸಾದ್ ಶೆಟ್ಟಿ.:vishwanews24

ಮಗನ ಹುಟ್ಟು ಹಬ್ಬವನ್ನು ಅಂಗವಿಕಲರಿಗೆ ಪಡಿತರ ಕಿಟ್ ವಿತರಿಸಿ ಆಚರಿಸಿದ ಬೆಳಪು ದೇವಿಪ್ರಸಾದ್ ಶೆಟ್ಟಿ.

ಕಾಪು: ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷ ಡಾ ದೇವಿಪ್ರಸಾದ್ ಶೆಟ್ಟಿಯ ಸುಪುತ್ರ ಪ್ರಜ್ವಲ್ ಡಿ ಶೆಟ್ಟಿಯ ಹುಟ್ಟು ಹಬ್ಬದ ಪ್ರಯುಕ್ತ ಅಂಗವಿಕಲರಿಗೆ ಪಡಿತರ ಕಿಟ್ ವಿತರಿಸುವ ಮೂಲಕ ಸರಳವಾಗಿ ಆಚರಿಸಿದರು.

ಪಣಿಯೂರಿನ ತೋಟದಮನೆಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ದೇವಿಪ್ರಸಾದ್ ಶೆಟ್ಟಿ ಮಾತಾಡಿ ” ಕೊರೋನಾ ಎಂಬ ಮಹಾಮಾರಿ ವಿಶ್ವವನ್ನು ವ್ಯಾಪಿಸಿದೆ ಹಾಗಾಗಿ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ಸಾಧ್ಯವಿಲ್ಲ,ಭಾರತ ಲಾಕ್-ಡೌನ್ ನಿಂದ ಜನ ಸಮಸ್ಯೆಯಲ್ಲಿ ಸಿಲುಕಿಗೊಂಡಿದ್ದು ಹಾಗಾಗಿ ಮಗನ ಹುಟ್ಟು ಹಬ್ಬದ ಪ್ರಯುಕ್ತ ನನ್ನ ಗ್ರಾಮದ ಅಂಗವಿಕಲ ಕುಟುಂಬವನ್ನು ಗಮನಿಸಿ ಅವರಿಗೆ ಪಡಿತರ ವಿತರಿಸುವ ಮೂಲಕ ಸರಳವಾಗಿ ಆಚರಣೆ ಮಾಡಿರುತ್ತೇವೆ ಎಂದರು”
ಈ ಸಂಧರ್ಭದಲ್ಲಿ ಪ್ರಜ್ವಲ್ ಡಿ ಶೆಟ್ಟಿ, ಮಹಮ್ಮದ್ ಜಹೀರ್ ಮೊದಲಾದವರು ಉಪಸ್ಥಿತರಿದ್ದರು.

 

Vishwa News 24

Recent Posts

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

11 seconds ago

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು – vishwanews24

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…

9 minutes ago

ಮಾ.31 ರಿಂದ ಎ.2 ರವರೆಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ – vishwanews24

ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…

17 minutes ago

Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್  – vishwanews24

Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್  ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ರಾಜ್ಯದ…

27 minutes ago

ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು – vishwanews24

ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43)…

39 minutes ago

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ – vishwanews24

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ…

47 minutes ago