Featured

ಮಗಳಿಗೆ ಊಟ ಮಾಡಿಸಲು ರೊಬೋಟ್‌ ಸೃಷ್ಟಿಸಿದ ದಿನಗೂಲಿ ನೌಕರ – Vishwanews24

ಮಗಳಿಗೆ ಊಟ ಮಾಡಿಸಲು ರೊಬೋಟ್‌ ಸೃಷ್ಟಿಸಿದ ದಿನಗೂಲಿ ನೌಕರ

ಪಣಜಿ: ದಕ್ಷಿಣ ಗೋವಾದ ಪೊಂಡಾ ತಾಲೂಕಿನ, ಬೆಥೋರಾ ಹಳ್ಳಿಯ ದಿನಗೂಲಿ ನೌಕರ ಬಿಪಿನ್‌ ಕದಮ್‌ ಮನೆತುಂಬಾ ಕಷ್ಟ.ಅವರಿಗೆ 14 ವರ್ಷ ಮಗಳಿದ್ದಾರೆ.ಆಕೆಗೆ ಸ್ವತಂತ್ರವಾಗಿ ಊಟ ಮಾಡಲು ಆಗುವುದಿಲ್ಲ. ಕಾರಣ ಕೈ ಚಲಿಸುವುದಿಲ್ಲ. 2 ವರ್ಷದ ಹಿಂದೆ ಪತ್ನಿಯೂ ಹಾಸಿಗೆ ಹಿಡಿದಿದ್ದಾರೆ. ಮಗಳಿಗೆ ಊಟ ಮಾಡಿಸಲು ಆಗುತ್ತಿಲ್ಲವೆಂದು ಒಂದೇ ಸಮನೆ ಅಳುತ್ತಿದ್ದರು. ಅದನ್ನು ನೋಡಿ ಬಿಪಿನ್‌ ಏನಾದರೂ ಮಾಡಬೇಕೆಂದು ಯೋಚಿಸಿದರು.

ಇದನ್ನೂ ಓದಿ :ಹಣಕಾಸಿನ ವಿಷಯಗಳಲ್ಲಿ ಎಚ್ಚರ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಅಂತಹದ್ದೊಂದು ರೊಬೋಟ್‌ ಹುಡುಕಿದರೂ ಸಿಗಲಿಲ್ಲ. ಕಡೆಗೆ ತಮ್ಮ ದಿನದ 12 ಗಂಟೆ ದುಡಿಮೆಯ ನಂತರ, ರೊಬೋಟ್‌ ಸೃಷ್ಟಿಸಲು ತಾವೇ ಕುಳಿತರು. ಆನ್‌ಲೈನ್‌ನಲ್ಲಿ ಹುಡುಕಿ, ಹುಡುಕಿ ಸತತ 4 ತಿಂಗಳು ಪರಿಶ್ರಮಪಟ್ಟು ಒಂದು ರೊಬೋಟ್‌ ಕಂಡುಹಿಡಿದರು.

ಅದು ಮಗಳು ಏನು ಹೇಳುತ್ತಾಳ್ಳೋ, ಅದನ್ನು ತಾನೇ ಬಾಯಿಗಿಡುತ್ತದೆ. ಇದನ್ನು ನೋಡಿ ಗೋವಾ ಸರ್ಕಾರಿ ನಾವೀನ್ಯತಾ ಆಯೋಗ ಶಹಬ್ಟಾಶ್‌ ಅಂದಿದೆ. ಮಾ ರೊಬೋಟ್‌ ಎಂದು ಕರೆಸಿಕೊಳ್ಳುತ್ತಿರುವ ಇದನ್ನು ಜಾಗತಿಕವಾಗಿ ಮಾರುವ ಯೋಜನೆಯೊಂದು ಬಿಪಿನ್‌ ಮುಂದಿದೆ.

ಇದನ್ನೂ ಓದಿ : ಉಡುಪಿ: ಸೆ.30ರಿಂದ ಅಕ್ಟೋಬರ್ 04ರವರೆಗೆ KSRTC ಯಿಂದ ದಸರಾ ದರ್ಶನ ಪ್ಯಾಕೇಜ್ – Vishwanews24

Vishwa News 24

Recent Posts

ವಾಣಿಜ್ಯ ಸಿಲಿಂಡರ್ ಬೆಲೆ 200ರೂ. ಇಳಿಕೆ – vishwanews24

ವಾಣಿಜ್ಯ ಸಿಲಿಂಡರ್ ಬೆಲೆ 200ರೂ. ಇಳಿಕೆ ನವದೆಹಲಿ: ಬಹುದಿನಗಳ ಬಳಿಕ ವಾಣಿಜ್ಯ ಸಿಲಿಂಡರ್‌ ಬಳಕೆದಾರರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಬೆಂಗಳೂರು, ದೆಹಲಿ, ಕೋಲ್ಕತ್ತಾ…

7 minutes ago

ಗುರುಪುರ : ಆ. 3ರಿಂದ ಸೆ. 6ರವರೆಗೆ ವಜ್ರದೇಹಿ ಮಠದಲ್ಲಿ ಶ್ರೀಪಾದರ 27ನೇ ಚಾತುರ್ಮಾಸ್ಯ ವ್ರತಾಚರಣೆ -vishwanews24

ಗುರುಪುರ : ಆ. 3ರಿಂದ ಸೆ. 6ರವರೆಗೆ ವಜ್ರದೇಹಿ ಮಠದಲ್ಲಿ ಶ್ರೀಪಾದರ 27ನೇ ಚಾತುರ್ಮಾಸ್ಯ ವ್ರತಾಚರಣೆ ಗುರುಪುರ : ಶ್ರೀ…

19 hours ago

ನಾಳೆ (ಅಗಸ್ಟ್ 01 ಶನಿವಾರ) ರಂದು ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ರಕ್ತದಾನ ಶಿಬಿರ -vishwanews24

*ನಾಳೆ (ಅಗಸ್ಟ್ 01 ಶನಿವಾರ) ರಂದು ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ರಕ್ತದಾನ ಶಿಬಿರ* ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್,…

22 hours ago

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

4 days ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

4 days ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

4 days ago