Featured

ಮಗಳಿಗೆ ಊಟ ಮಾಡಿಸಲು ರೊಬೋಟ್‌ ಸೃಷ್ಟಿಸಿದ ದಿನಗೂಲಿ ನೌಕರ – Vishwanews24

ಮಗಳಿಗೆ ಊಟ ಮಾಡಿಸಲು ರೊಬೋಟ್‌ ಸೃಷ್ಟಿಸಿದ ದಿನಗೂಲಿ ನೌಕರ

ಪಣಜಿ: ದಕ್ಷಿಣ ಗೋವಾದ ಪೊಂಡಾ ತಾಲೂಕಿನ, ಬೆಥೋರಾ ಹಳ್ಳಿಯ ದಿನಗೂಲಿ ನೌಕರ ಬಿಪಿನ್‌ ಕದಮ್‌ ಮನೆತುಂಬಾ ಕಷ್ಟ.ಅವರಿಗೆ 14 ವರ್ಷ ಮಗಳಿದ್ದಾರೆ.ಆಕೆಗೆ ಸ್ವತಂತ್ರವಾಗಿ ಊಟ ಮಾಡಲು ಆಗುವುದಿಲ್ಲ. ಕಾರಣ ಕೈ ಚಲಿಸುವುದಿಲ್ಲ. 2 ವರ್ಷದ ಹಿಂದೆ ಪತ್ನಿಯೂ ಹಾಸಿಗೆ ಹಿಡಿದಿದ್ದಾರೆ. ಮಗಳಿಗೆ ಊಟ ಮಾಡಿಸಲು ಆಗುತ್ತಿಲ್ಲವೆಂದು ಒಂದೇ ಸಮನೆ ಅಳುತ್ತಿದ್ದರು. ಅದನ್ನು ನೋಡಿ ಬಿಪಿನ್‌ ಏನಾದರೂ ಮಾಡಬೇಕೆಂದು ಯೋಚಿಸಿದರು.

ಇದನ್ನೂ ಓದಿ :ಹಣಕಾಸಿನ ವಿಷಯಗಳಲ್ಲಿ ಎಚ್ಚರ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಅಂತಹದ್ದೊಂದು ರೊಬೋಟ್‌ ಹುಡುಕಿದರೂ ಸಿಗಲಿಲ್ಲ. ಕಡೆಗೆ ತಮ್ಮ ದಿನದ 12 ಗಂಟೆ ದುಡಿಮೆಯ ನಂತರ, ರೊಬೋಟ್‌ ಸೃಷ್ಟಿಸಲು ತಾವೇ ಕುಳಿತರು. ಆನ್‌ಲೈನ್‌ನಲ್ಲಿ ಹುಡುಕಿ, ಹುಡುಕಿ ಸತತ 4 ತಿಂಗಳು ಪರಿಶ್ರಮಪಟ್ಟು ಒಂದು ರೊಬೋಟ್‌ ಕಂಡುಹಿಡಿದರು.

ಅದು ಮಗಳು ಏನು ಹೇಳುತ್ತಾಳ್ಳೋ, ಅದನ್ನು ತಾನೇ ಬಾಯಿಗಿಡುತ್ತದೆ. ಇದನ್ನು ನೋಡಿ ಗೋವಾ ಸರ್ಕಾರಿ ನಾವೀನ್ಯತಾ ಆಯೋಗ ಶಹಬ್ಟಾಶ್‌ ಅಂದಿದೆ. ಮಾ ರೊಬೋಟ್‌ ಎಂದು ಕರೆಸಿಕೊಳ್ಳುತ್ತಿರುವ ಇದನ್ನು ಜಾಗತಿಕವಾಗಿ ಮಾರುವ ಯೋಜನೆಯೊಂದು ಬಿಪಿನ್‌ ಮುಂದಿದೆ.

ಇದನ್ನೂ ಓದಿ : ಉಡುಪಿ: ಸೆ.30ರಿಂದ ಅಕ್ಟೋಬರ್ 04ರವರೆಗೆ KSRTC ಯಿಂದ ದಸರಾ ದರ್ಶನ ಪ್ಯಾಕೇಜ್ – Vishwanews24

Vishwa News 24

Recent Posts

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ – vishwanews24

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…

9 hours ago

ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ಸರ್ಕಾರದಿಂದ ಮಹತ್ವದ ಆದೇಶ – vishwanews24

ರಾಜ್ಯ ಸರ್ಕಾರ ಪಡಿತರ ಕಾರ್ಡ್​ದಾರರಿಗೆ ಬಿಗ್ ಗುಡ್​ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…

9 hours ago

ಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ : ಇನ್ಸ್‌ಪೆಕ್ಟರ್‌ ಯಾವುದೇ ತಪ್ಪು ಮಾಡಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ಇನ್ಸ್‌ಪೆಕ್ಟರ್‌ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ  ತಪ್ಪೇ ಮಾಡದ ಇನ್ಸ್‌ಪೆಕ್ಟರ್‌ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…

10 hours ago

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ – vishwanews24

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…

10 hours ago

‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ – vishwanews24

'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ…

11 hours ago

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ – vishwanews24

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕೊಣಾಜೆ  : ಚಾಲಕನ ನಿಯಂತ್ರಣ…

12 hours ago