ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಾಲಕಿ ತನ್ನ ಪೋಷಕರೊಂದಿಗೆ ಕಾರಿನಲ್ಲಿ ಬಂದಿದ್ದರು. ಈ ವೇಳೆ ತಾಯಿ ತನ್ನ ಇನ್ನೊಬ್ಬ ಮಗಳ ಜೊತೆ ಕಾರಿನಿಂದ ಇಳಿದಿದ್ದಾರೆ. ಆದರೆ ಬಾಲಕಿ ಗರ್ವಿ ಮಾತ್ರ ಕಾರಿನಲ್ಲೇ ಇದ್ದಳು. ಇತ್ತ ತಂದೆ ಕಾರನ್ನು ಪಾರ್ಕ್ ಮಾಡಿ, ಮಗು ಗರ್ವಿ ಕೂಡ ಅವಳ ತಾಯಿಯ ಜೊತೆ ತೆರಳಿದೆ ಎಂದು ತಿಳಿದು ಕಾರನ್ನು ಲಾಕ್ ಮಾಡಿ ತೆರಳಿದ್ದರು.
ಮದುವೆ ಸಮಾರಂಭದಲ್ಲಿ ಗಂಡ ಹೆಂಡತಿ ಇಬ್ಬರು ಮೈಮರೆತಿದ್ದು, ಬ್ಯುಸಿಯಲ್ಲಿ ಯಾರೂ ತಮ್ಮ ಇನ್ನೊಂದು ಮಗುವಿನ ಬಗ್ಗೆ ಚಿಂತಿಸದೆ ಇದ್ದರು. ಸುಮಾರು ಎರಡು ಗಂಟೆಗಳ ಬಳಿಕ ಪೋಷಕರಿಗೆ ಮಗು ಇಲ್ಲದ ಬಗ್ಗೆ ತಿಳಿದು ಬಂದಿದ್ದು, ಇಡೀ ಮದುವೆ ಸಭಾಂಗಣ ಹುಡುಕಾಡಿದ್ದಾರೆ. ಬಳಿಕ ಕಾರಿನ ಬಳಿ ಬಂದಾಗ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು, ಮಗು ಅಷ್ಟರಲ್ಲೇ ಸಾವನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸಾವನಪ್ಪಿದ ಬಾಲಕಿ ಗರ್ವಿಯ ಹುಟ್ಟುಹಬ್ಬವನ್ನು ಮೇ 4 ರಂದು ಆಚರಿಸಲಾಗಿತ್ತು, ಮಗುವನ್ನು ಕಳೆದುಕೊಂಡ ಕುಟುಂಬ ಆಕ್ರಂದನ ಮುಗಿಲುಮುಟ್ಟಿತ್ತು. ತಂದೆಯ ತಾಯಿಯ ಸಣ್ಣ ನಿರ್ಲಕ್ಷಕ್ಕೆ ಪುಟ್ಟ ಮಗು ತನ್ನ ಜೀವವನ್ನು ಬಲಿ ಕೊಟ್ಟಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…