ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಾಲಕಿ ತನ್ನ ಪೋಷಕರೊಂದಿಗೆ ಕಾರಿನಲ್ಲಿ ಬಂದಿದ್ದರು. ಈ ವೇಳೆ ತಾಯಿ ತನ್ನ ಇನ್ನೊಬ್ಬ ಮಗಳ ಜೊತೆ ಕಾರಿನಿಂದ ಇಳಿದಿದ್ದಾರೆ. ಆದರೆ ಬಾಲಕಿ ಗರ್ವಿ ಮಾತ್ರ ಕಾರಿನಲ್ಲೇ ಇದ್ದಳು. ಇತ್ತ ತಂದೆ ಕಾರನ್ನು ಪಾರ್ಕ್ ಮಾಡಿ, ಮಗು ಗರ್ವಿ ಕೂಡ ಅವಳ ತಾಯಿಯ ಜೊತೆ ತೆರಳಿದೆ ಎಂದು ತಿಳಿದು ಕಾರನ್ನು ಲಾಕ್ ಮಾಡಿ ತೆರಳಿದ್ದರು.
ಮದುವೆ ಸಮಾರಂಭದಲ್ಲಿ ಗಂಡ ಹೆಂಡತಿ ಇಬ್ಬರು ಮೈಮರೆತಿದ್ದು, ಬ್ಯುಸಿಯಲ್ಲಿ ಯಾರೂ ತಮ್ಮ ಇನ್ನೊಂದು ಮಗುವಿನ ಬಗ್ಗೆ ಚಿಂತಿಸದೆ ಇದ್ದರು. ಸುಮಾರು ಎರಡು ಗಂಟೆಗಳ ಬಳಿಕ ಪೋಷಕರಿಗೆ ಮಗು ಇಲ್ಲದ ಬಗ್ಗೆ ತಿಳಿದು ಬಂದಿದ್ದು, ಇಡೀ ಮದುವೆ ಸಭಾಂಗಣ ಹುಡುಕಾಡಿದ್ದಾರೆ. ಬಳಿಕ ಕಾರಿನ ಬಳಿ ಬಂದಾಗ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು, ಮಗು ಅಷ್ಟರಲ್ಲೇ ಸಾವನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸಾವನಪ್ಪಿದ ಬಾಲಕಿ ಗರ್ವಿಯ ಹುಟ್ಟುಹಬ್ಬವನ್ನು ಮೇ 4 ರಂದು ಆಚರಿಸಲಾಗಿತ್ತು, ಮಗುವನ್ನು ಕಳೆದುಕೊಂಡ ಕುಟುಂಬ ಆಕ್ರಂದನ ಮುಗಿಲುಮುಟ್ಟಿತ್ತು. ತಂದೆಯ ತಾಯಿಯ ಸಣ್ಣ ನಿರ್ಲಕ್ಷಕ್ಕೆ ಪುಟ್ಟ ಮಗು ತನ್ನ ಜೀವವನ್ನು ಬಲಿ ಕೊಟ್ಟಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…