ಕಾಪು: ಭಾರಿ ಮಳೆಯಿಂದಾಗಿ ಸೂರು ಕಳೆದುಕೊಂಡ ಕೇರಳ ಹಾಗೂ ಕೊಡಗು ಸಂತ್ರಸ್ಥರಿಗೆ ಮಜೂರ್ ಬ್ರದರ್ಸ್ ವತಿಯಿಂದ ಮಜೂರ್ ಸರ್ಕಲ್ ಸುತ್ತಮುತ್ತ ಸುಮಾರು 65000 ರೂಪಾಯಿಗಳನ್ನ ಸಂಗ್ರಹಿಸಲಾಯಿತು.ಈ ಸಂಧರ್ಭದಲ್ಲಿ ಬದ್ರಿಯಾ ಜುಮ್ಮಾ ಮಸ್ಜಿದ್ ಮಜೂರು ಮಲ್ಲಾರು , ತಕ್ವಿಯತುಲ್ ಇಸ್ಲಾಂ ಯಂಗ್ಮೆನ್ಸ್ ಅಸೋಸಿಯೇಷನ್ ಮಜೂರು ಮಲ್ಲಾರು , ಸಿರಾಜುಲ್ ಹುದಾ ದಫ್ಫ್ ಸಮೀತಿ ಮಜೂರು ಮಲ್ಲಾರು, ಸ್ವಲಾತ್ ಸಮೀತಿ ಕೊಂಬಗುಡ್ಡೆ, ಹಾಗು ಮಿಸ್ಕೀನ್ ಫೌಂಡೇಶನ್ ಮಜೂರು ಇದರ ಸದಸ್ಯರು ಭಾಗವಹಿಸಿದ್ದರು
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]