Featured

ಮಡಿಕೇರಿಯ ಸಂತ್ರಸ್ಥರಿಗೆ ನೆರವು..

ಉಡುಪಿ : ಸರ್ವ ಸಂಘಟನೆಗಳ ಮರಳಿಗಾಗಿ ಹೋರಾಟ ಸಮಿತಿ ಮತ್ತು rotary ಕಲ್ಯಾಣಪುರ ಇವರ ವತಿಯಿಂದ ನೆರೆಪೀಡಿತ ಮಡಿಕೇರಿಯ ಸಂತ್ರಸ್ತರಿಗಾಗಿ ಅಗತ್ಯ ವಸ್ತುಗಳ ಸಂಗ್ರಹಣೆಯನ್ನು ಉದಾರ ದಾನಿಗಳಿಂದ ಸಂಗ್ರಹಿಸುವ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾಧಿಕಾರಿ ಯವರಾದ ಶ್ರೀಮತಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಚಾಲನೆಯನ್ನು ನೀಡಿದರು.

ಬೆಳಗಿನಿಂದ ಸಂಜೆಯವರೆಗೆ ಸುಮಾರು ಒಂದು ಲಕ್ಷದ ಎಂಬತ್ತು ಸಾವಿರ ಗಿಂತಲೂ ಹೆಚ್ಚಿನ ಸಾಮಗ್ರಿಗಳನ್ನು ಸಂಗ್ರಹಿಸಲಾಯಿತು ಸಂಜೆ 5 ಗಂಟೆಗೆ ಉಡುಪಿಯಿಂದ ಸುಮಾರು 10 ಜನರನ್ನು ಒಳಗೊಂಡ ತಂಡ ಸಂಗ್ರಹಿಸಿದ ಸಾಮಗ್ರಿಗಳೊಂದಿಗೆ ಮಡಿಕೇರಿಗೆ ರವಾನಿಸಲಾಯಿತು.

ಜಿಲ್ಲಾಧಿಕಾರಿಯವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂದರ್ಭ ಅಪರ ಜಿಲ್ಲಾಧಿಕಾರಿಯವರು ಹಾಗೂ ಸರ್ವ ಸಂಘಟನೆಗಳ ಮರಳಿಗಾಗಿ ಹೋರಾಟ ಸಮಿತಿಯ ಸಂಚಾಲಕರುಗಳಾದ ಎಂ. ಜಿ. ನಾಗೇಂದ್ರ ರಾಘವೇಂದ್ರ ಶೆಟ್ಟಿ , ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷರಾದ ಅನ್ಸರ್ ಅಹ್ಮದ್, ಸುಧೀರ್ ಪೂಜಾರಿ, ವಸ್ತುಗಳನ್ನು ದಾನವಾಗಿ ನೀಡಿದ ಉದಯ ಪೂಜಾರಿ ಅಮ್ಮುಂಜೆ, ಪರ್ವೇಜ್ ಅಹಮದ್ ಫಿರೋಜ್ ಅಹ್ಮದ್, ಪ್ರವೀಣ್ ಬಾರ್ಕೂರು ಮತ್ತು ಉದಯ ಕಿರಣ್ ರವರು ಉಪಸ್ಥಿತರಿದ್ದರು.
ಸಂಗ್ರಹಿಸಿದ ವಸ್ತುಗಳಲ್ಲಿ ಬಿಸ್ಕಿಟ್, ಬ್ರೆಡ್ಡು, ಹಾಲು, ಹಾಲಿನ ಹುಡಿ,ಬಟ್ಟೆಗಳು, ಸ್ಯಾನಿಟರಿ ಪ್ಯಾಡ್ ಗಳು ಹಾಗೂ 2200 ಚಪ್ಪಲಿಗಳು, ನೀರಿನ ಬಾಟಲಿಗಳು,ಹಾಗೂ ಇನ್ನಿತರ ಅಗತ್ಯ ವಸ್ತುಗಳನ್ನು ಒಳಗೊಂಡಿತ್ತು..

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

8 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

9 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

9 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

10 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

10 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago