ಮಡಿಕೇರಿ: ಎರಡು ಶಾಲೆಗಳ ಶಾಲಾ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಬಸ್ಸಿನಲ್ಲಿದ್ದ ಹಲವು ಮಕ್ಕಳು ಗಾಯಗೊಂಡಿರುವ ಘಟನೆ ನಡೆದಿದೆ.
ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ಸಮೀಪ ಇಂದು ಅಂಕುರ್ ಶಾಲೆ ಹಾಗೂ ಶ್ರೀರಾಮ್ ಟ್ರಸ್ಟ್ ಶಾಲೆಗೆ ಸೇರಿದ 2 ಬಸ್ ಗಳ ನಡುವೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಉಡುಪಿ: ಏರ್ ಲಿಫ್ಟ್ ಮಾಡೋದಾಗಿ ಹೇಳಿ ವ್ಯಕ್ತಿಯೊಬ್ಬರಿಗೆ 3 ಲಕ್ಷ ರೂ. ವಂಚನೆ – Vishwanews24
ಅಪಘಾತದಲ್ಲಿ ಅಂಕುರ್ ಶಾಲೆಯ ಬಸ್ಸಿನ ಚಾಲಕನ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಬಸ್ಸಿನಲ್ಲಿದ್ದ ಮಕ್ಕಳು ಸಣ್ಣ ಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣ ಮಕ್ಕಳನ್ನು ನಾಪೋಕ್ಲು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ನಾಪೋಕ್ಲು ಠಾಣಾ ಧಿಕಾರಿ ಸದಾಶಿವ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಉಡುಪಿ :ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಮಹಿಳೆ ಸ್ಥಳದಲ್ಲಿಯೇ ಸಾವು – Vishwanews24
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…