ಮಡಿಕೇರಿ: ಕೊಡಗು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಕಡಗದಾಳು ನಿವಾಸಿ ಸೈಯದ್ (24) ಎಂಬಾತನನ್ನು ಮಾನ ಭಂಗ ಯತ್ನದ ಆರೋಪದಡಿ ಬಂಧಿಸಲಾಗಿದೆ.
ಮಡಿಕೇರಿಯ 74 ವರ್ಷದ ವೃದ್ಧೆಯೋರ್ವರ ಮನೆಗೆ ನುಗ್ಗಿದ ಸೈಯದ್, ಮಾನ ಭಂಗಕ್ಕೆ ಯತ್ನ ಮಾಡಿರುವುದಾಗಿ ಮಡಿಕೇರಿ ನಗರ ಠಾಣೆ ಗೆ ವೃದ್ಧೆ ದೂರು ನೀಡಿದ್ದರು. ಈ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸೈಯದ್ನನ್ನು ಬಂಧಿಸಿದ್ದಾರೆ.
🏏 ಮುಂಬೈಯೊಂದಿಗೆ IPL ಗೆ ವಿದಾಯ ಘೋಷಿಸಿದ ವೆಸ್ಟ್ ಇಂಡೀಸ್ ದಿಗ್ಗಜ ಕೀರನ್ ಪೊಲಾರ್ಡ್ – Vishwanews24
ಸೈಯದ್ ಇತ್ತೀಚೆಗಷ್ಟೆ ಕೆಲಸಕ್ಕೆ ರಾಜೀನಾಮೆ ನೀಡಿದ್ದನು. ಕಳೆದ ಸೆಪ್ಟೆಂಬರ್ 22 ರಂದು ರಾತ್ರಿ ಸುಮಾರು 11 ಗಂಟೆಗೆ ವೃದ್ಧೆ ಮನೆಗೆ ಆಗಮಿಸಿದ ಸೈಯದ್ ಮನೆ ಬಾಗಿಲು ಬಡಿದಿದ್ದಾನೆ. ವೃದ್ಧೆ ಬಾಗಿಲು ತೆರೆದಕ್ಷಣ ಸೈಯದ್ ಮನೆ ಒಳಗೆ ನುಗ್ಗಿ ಮಾನ ಭಂಗಕ್ಕೆ ಯತ್ನಿಸಿದ್ದಾನೆ. ವೃದ್ಧೆ ಈ ಸಂದರ್ಭದಲ್ಲಿ ಜೋರಾಗಿ ಕಿರುಚಿಕೊಂಡಿದ್ದು, ಪಕ್ಕದ ಮನೆಯವರು ಹೊರಬರುವಷ್ಟರಲ್ಲಿ ಸೈಯದ್ ತಲೆಮರೆಸಿಕೊಂಡಿದ್ದಾನೆ.
ಈ ಸಂದರ್ಭ ತನ್ನ ಫೋನ ನ್ನು ಮನೆಯಲ್ಲೇ ಬಿಟ್ಟು ಪರಾರಿಯಾಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರಿನನ್ವಯ ಮಡಿಕೇರಿ ನಗರ ಠಾಣೆ ಉಪನಿರೀಕ್ಷಕ ಅವರು ಸೆಕ್ಷನ್ 446 ಹಾಗೂ 354ನಡಿ ಪ್ರಕರಣ ದಾಖಲಿಸಿ ಸೈಯದ್ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆರೋಪಿ ಸೈಯದ್ ಮೊಬೈಲ್ ಘೋನನ್ನು ದೂರುದಾರರು ಪೊಲೀಸರಿಗೆ ಒಪ್ಪಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…