Featured

ಮಡಿಕೇರಿ :ಸಂಶಯಾಸ್ಪದ ಸಾವು – ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಶವ ಪತ್ತೆ   – vishwanews24

ಮಡಿಕೇರಿ :ಸಂಶಯಾಸ್ಪದ ಸಾವು – ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಶವ ಪತ್ತೆ

ಮಡಿಕೇರಿ : ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯೊಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಮಾಡು ಗ್ರಾಮದಲ್ಲಿ ನಡೆದಿದೆ.

ಎಮ್ಮೆಮಾಡು ಗ್ರಾಮದ ನಿವಾಸಿ ನಜೀರ್ ಎಂಬುವವರ ಪತ್ನಿ ಸಫೀನಾ ಶೇಕ್ (32) ಸಾವನ್ನಪ್ಪಿರುವ ಶಿಕ್ಷಕಿ.

ಮೃತರ ಕುಟುಂಬಸ್ಥರ ಆರೋಪದ ಹಿನ್ನೆಲೆ ಇದೊಂದು ಸಂಶಯಾಸ್ಪದ ಸಾವೆಂದು ಪ್ರಕರಣ ದಾಖಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ಸಫ್ರಿನ್ ಮತ್ತು ನಝೀರ್ ನಡುವೆ ನಿನ್ನೆ (ಜು.23) ತೀವ್ರ ಜಗಳ ನಡೆದಿತ್ತು. ಅದಾದ ಬಳಿಕ ತಡರಾತ್ರಿ ಮನೆಗೆ ಬಂದ ನಝೀರ್, ಸಫ್ರಿನ್ ನೇಣುಬಿಗಿದ ಸ್ಥಿತಿಯಲ್ಲಿ ಸಿಕ್ಕಿದ್ದಾಳೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಈ ವರದಿ ಬಗ್ಗೆ ಸಫ್ರಿನ್ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಪ್ರಕರಣ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದ್ದು, ವರದಿ ಬಂದ ಬಳಿಕ ತನಿಖೆ ಇನ್ನಷ್ಟು ಗಂಭೀರ ರೀತಿಯಲ್ಲಿ ಮುಂದುವರೆಯಲಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

24 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago