Featured

ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿ ನೇಣಿಗೆ ಶರಣು – Vishwanews24

ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿ ನೇಣಿಗೆ ಶರಣು

ಬೆಳಗಾವಿ: ತಾಲ್ಲೂಕಿನ ನೇಗಿನಹಾಳದ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿ (50) ಸೋಮವಾರ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ.

ಮಠದ ಆವರಣದಲ್ಲಿರುವ ಅವರ ಮಲಗುವ ಕೋಣೆಯಲ್ಲಿಯೇ ಶ್ರೀಗಳು ನೇಣು ಹಾಕಿಕೊಂಡಿದ್ದಾರೆ.

ಇಂದಿನಂತೆ ಸೋಮವಾರ ಬೆಳಿಗ್ಗೆ ಅವರ ಸೇವಕ ಶ್ರೀಗಳನ್ನು ನಿದ್ದೆಯಿಂದ ಎಬ್ಬಿಸಲು ಹೋದರು. ಮಲಗುವ ಕೋಣೆಯ ಬಾಗಿಲಿಗೆ ಒಳಗಡೆಯಿಂದ ಚಿಲಕ ಹಾಕಲಾಗಿತ್ತು. ಎಷ್ಟು ಹೊತ್ತು ಕೂಗಿದರೂ ಸ್ವಾಮೀಜಿ ಓಗೊಡಲಿಲ್ಲ. ಬಳಿಕ ಕಿಟಕಿಯನ್ನು ತಳ್ಳಿ ಇಣುಕಿದಾಗ ಅವರು ನೇಣು ಹಾಕಿಕೊಂಡಿದ್ದು ಗೊತ್ತಾಗಿದೆ.

ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಕಂಡರೂ ಪೂರ್ಣ ತನಿಖೆಯ ನಂತರ ಸಾವಿನ ರೀತಿ ಗೊತ್ತಾಗಲಿದೆ. ಸಾವಿಗೆ ನಿಖರ ಕಾರಣ ಏನು ಎಂಬುದು ಸದ್ಯ ಗೊತ್ತಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಕರಾವಳಿ ಭಾಗದಲ್ಲಿ ಸೆ. 5ರಿಂದ 8 ರವರೆಗೆ ಎಲ್ಲೋ ಅಲರ್ಟ್‌ – Vishwanews24

Vishwa News 24

Recent Posts

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

1 minute ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

12 minutes ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

23 minutes ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

30 minutes ago

ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ – vishwanews24

ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ ಉಡುಪಿ: ಭಾರತೀಯ ಜನತಾ ಪಾರ್ಟಿಯ ಎಸ್.ಟಿ ಮೋರ್ಚಾ ಜಿಲ್ಲಾ…

38 minutes ago

ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ ಅಧಿಕೃತವಾಗಿ ಸೇರ್ಪಡೆ – vishwanews24

ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…

4 hours ago