ಬೆಳಗಾವಿ: ತಾಲ್ಲೂಕಿನ ನೇಗಿನಹಾಳದ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿ (50) ಸೋಮವಾರ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ.
ಮಠದ ಆವರಣದಲ್ಲಿರುವ ಅವರ ಮಲಗುವ ಕೋಣೆಯಲ್ಲಿಯೇ ಶ್ರೀಗಳು ನೇಣು ಹಾಕಿಕೊಂಡಿದ್ದಾರೆ.
ಇಂದಿನಂತೆ ಸೋಮವಾರ ಬೆಳಿಗ್ಗೆ ಅವರ ಸೇವಕ ಶ್ರೀಗಳನ್ನು ನಿದ್ದೆಯಿಂದ ಎಬ್ಬಿಸಲು ಹೋದರು. ಮಲಗುವ ಕೋಣೆಯ ಬಾಗಿಲಿಗೆ ಒಳಗಡೆಯಿಂದ ಚಿಲಕ ಹಾಕಲಾಗಿತ್ತು. ಎಷ್ಟು ಹೊತ್ತು ಕೂಗಿದರೂ ಸ್ವಾಮೀಜಿ ಓಗೊಡಲಿಲ್ಲ. ಬಳಿಕ ಕಿಟಕಿಯನ್ನು ತಳ್ಳಿ ಇಣುಕಿದಾಗ ಅವರು ನೇಣು ಹಾಕಿಕೊಂಡಿದ್ದು ಗೊತ್ತಾಗಿದೆ.
ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಕಂಡರೂ ಪೂರ್ಣ ತನಿಖೆಯ ನಂತರ ಸಾವಿನ ರೀತಿ ಗೊತ್ತಾಗಲಿದೆ. ಸಾವಿಗೆ ನಿಖರ ಕಾರಣ ಏನು ಎಂಬುದು ಸದ್ಯ ಗೊತ್ತಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಕರಾವಳಿ ಭಾಗದಲ್ಲಿ ಸೆ. 5ರಿಂದ 8 ರವರೆಗೆ ಎಲ್ಲೋ ಅಲರ್ಟ್ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…