ಉಡುಪಿ: ಮಣಿಪಾಲದ ಈಶ್ವರನಗರದಲ್ಲಿರುವ ನಾಲ್ಕು ಮಹಡಿಯ ಕಟ್ಟಡವೊಂದರಲ್ಲಿ ಮಂಗಳವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಅಪಾರ ಹಾನಿ ಸಂಭವಿಸಿದೆ.
ಪೈಂಟ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕ್ಷಣಾರ್ಧಲ್ಲಿ ಅಗ್ನಿಯ ಜ್ವಾಲೆ ಹರಡಿಕೊಂಡಿದ್ದು ಅಪಾರ ಪ್ರಮಾಣದ ಪೈಂಟ್ ಡಬ್ಬಗಳು ಸುಟ್ಟು ಹೋಗಿವೆ. ಇಡೀ ಕಟ್ಟಡದ ತುಂಬ ದಟ್ಟ ಹೊಗೆ ಆವರಿಸಿಕೊಂಡಿದೆ.
ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬಂದಿಗಳು ದೌಡಾಯಿಸಿದ್ದು ಬೆಂಕಿಯನ್ನು ತಹಬದಿಗೆ ತರಲು ಹರಸಾಹಸ ಪಡುತ್ತಿದ್ದಾರೆ.
ಯಾರೊಬ್ಬರಿಗೂ ಗಾಯಗಳಾದ ಬಗ್ಗೆ ವರದಿಯಾಗಿಲ್ಲ.
ಪೈಂಟ್ ಅಂಗಡಿಯಲ್ಲಿ ದೇವರಿಗೆ ಇಟ್ಟ ದೀಪ ಬಿದ್ದು ಬೆಂಕಿ ವ್ಯಾಪಿಸಿದೆ ಎನ್ನಾಲಾಗಿದೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…