ಮಣಿಪಾಲ:ಗುರುತು ಹಿಡಿಯಲಾಗದಷ್ಟು ಕೊಳತಿರುವ ಅಪರಿಚಿತ ಪುರಷನ ಶವವೊಂದು, ಹರ್ಗ ಗ್ರಾಮದ ಸಣ್ಣ ಕ್ಕಿಬೆಟ್ಟು ಕಲಾಭೂಮಿ ಕಟ್ಟಡದ ಹಿಂಬಾಗದ ಹಾಡಿಯಲ್ಲಿ ಶುಕ್ರವಾರ ರಾತ್ರಿ ಕಂಡುಬಂದಿದೆ.
ಮರದಕೊಂಬೆಗೆ ನೇಣುಬಿಗಿದು ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.ವ್ಯಕ್ತಿ ಮೃತಪಟ್ಟು 20ದಿನಗಳು ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಶವ ಕೊಳೆತಿರುವುದರಿಂದ ನೇಣುಕುಣಿಕೆಯಲ್ಲಿ ಭಾರ ತಡೆಯಲಾಗದೆ, ದೇಹದರುಂಡ ಬೆರ್ಪಟ್ಟಿದೆ.
ಘಟನಾ ಸ್ಥಳದಲ್ಲಿ ಹಾಜರಿದ್ದು ಮಣಿಪಾಲದ ಪೋಲಿಸ್ ಠಾಣೆಯ ಎ.ಎಸ್.ಐ ನಾಗೇಶ್ ನಾಯ್ಕ, ಹೆಡ್ ಕಾನ್ಹೋಬಲ್ ಸುಧಾಕರ್, ಸಿಬ್ಬಂದಿ ಸಂಗೀತ ಕಾನೂನು ಪ್ರಕ್ರಿಯೆ ನಡೆಸಿದರು.
ಶವವನ್ನು ಮರಣೋತ್ತರ ಪರೀಕ್ಷೆಗೆ ಮ ಣಿಪಾಲದ ಕೆ.ಎಂ.ಸಿ ಆಸ್ಪತ್ರೆಯ ಶವ ಪರೀಕ್ಷಾ ಘಟಕಕ್ಕೆ ಸಾಗಿಸಲು, ಸಮಾಜಸೇವಕ ನಿತ್ಯಾನಂದ ಒಳಕಾಡುವರು ಇಲಾಖೆಗೆ ನೆರವಾದರು. ಮೃತ ವ್ಯಕ್ತಿಯ ವಾರಸುದಾರರು ಮಣಿಪಾಲ ಪೋಲಿಸ್ ಠಾಣೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…