ಮಣಿಪಾಲ:ಗುರುತು ಹಿಡಿಯಲಾಗದಷ್ಟು ಕೊಳತಿರುವ ಅಪರಿಚಿತ ಪುರಷನ ಶವವೊಂದು, ಹರ್ಗ ಗ್ರಾಮದ ಸಣ್ಣ ಕ್ಕಿಬೆಟ್ಟು ಕಲಾಭೂಮಿ ಕಟ್ಟಡದ ಹಿಂಬಾಗದ ಹಾಡಿಯಲ್ಲಿ ಶುಕ್ರವಾರ ರಾತ್ರಿ ಕಂಡುಬಂದಿದೆ.
ಮರದಕೊಂಬೆಗೆ ನೇಣುಬಿಗಿದು ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.ವ್ಯಕ್ತಿ ಮೃತಪಟ್ಟು 20ದಿನಗಳು ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಶವ ಕೊಳೆತಿರುವುದರಿಂದ ನೇಣುಕುಣಿಕೆಯಲ್ಲಿ ಭಾರ ತಡೆಯಲಾಗದೆ, ದೇಹದರುಂಡ ಬೆರ್ಪಟ್ಟಿದೆ.
ಘಟನಾ ಸ್ಥಳದಲ್ಲಿ ಹಾಜರಿದ್ದು ಮಣಿಪಾಲದ ಪೋಲಿಸ್ ಠಾಣೆಯ ಎ.ಎಸ್.ಐ ನಾಗೇಶ್ ನಾಯ್ಕ, ಹೆಡ್ ಕಾನ್ಹೋಬಲ್ ಸುಧಾಕರ್, ಸಿಬ್ಬಂದಿ ಸಂಗೀತ ಕಾನೂನು ಪ್ರಕ್ರಿಯೆ ನಡೆಸಿದರು.
ಶವವನ್ನು ಮರಣೋತ್ತರ ಪರೀಕ್ಷೆಗೆ ಮ ಣಿಪಾಲದ ಕೆ.ಎಂ.ಸಿ ಆಸ್ಪತ್ರೆಯ ಶವ ಪರೀಕ್ಷಾ ಘಟಕಕ್ಕೆ ಸಾಗಿಸಲು, ಸಮಾಜಸೇವಕ ನಿತ್ಯಾನಂದ ಒಳಕಾಡುವರು ಇಲಾಖೆಗೆ ನೆರವಾದರು. ಮೃತ ವ್ಯಕ್ತಿಯ ವಾರಸುದಾರರು ಮಣಿಪಾಲ ಪೋಲಿಸ್ ಠಾಣೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…
ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ ಹಾವೇರಿ: ಪತಿಗೆ ಬೇರೆ…
ಬಡ್ಡಿ ದಂಧೆಕೋರರ ಕಿರುಕುಳ : ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಗದಗ: ಬಡ್ಡಿ ದಂಧೆಕೋರರ ಕಿರುಕುಳಕ್ಕೆ…
ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ ಬೆಂಗಳೂರು: ಕರ್ನಾಟಕ…
ಬೆಂಗಳೂರು: ಫುಟ್ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…