ಮಣಿಪಾಲ:ಗುರುತು ಹಿಡಿಯಲಾಗದಷ್ಟು ಕೊಳತಿರುವ ಅಪರಿಚಿತ ಪುರಷನ ಶವವೊಂದು, ಹರ್ಗ ಗ್ರಾಮದ ಸಣ್ಣ ಕ್ಕಿಬೆಟ್ಟು ಕಲಾಭೂಮಿ ಕಟ್ಟಡದ ಹಿಂಬಾಗದ ಹಾಡಿಯಲ್ಲಿ ಶುಕ್ರವಾರ ರಾತ್ರಿ ಕಂಡುಬಂದಿದೆ.
ಮರದಕೊಂಬೆಗೆ ನೇಣುಬಿಗಿದು ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.ವ್ಯಕ್ತಿ ಮೃತಪಟ್ಟು 20ದಿನಗಳು ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಶವ ಕೊಳೆತಿರುವುದರಿಂದ ನೇಣುಕುಣಿಕೆಯಲ್ಲಿ ಭಾರ ತಡೆಯಲಾಗದೆ, ದೇಹದರುಂಡ ಬೆರ್ಪಟ್ಟಿದೆ.
ಘಟನಾ ಸ್ಥಳದಲ್ಲಿ ಹಾಜರಿದ್ದು ಮಣಿಪಾಲದ ಪೋಲಿಸ್ ಠಾಣೆಯ ಎ.ಎಸ್.ಐ ನಾಗೇಶ್ ನಾಯ್ಕ, ಹೆಡ್ ಕಾನ್ಹೋಬಲ್ ಸುಧಾಕರ್, ಸಿಬ್ಬಂದಿ ಸಂಗೀತ ಕಾನೂನು ಪ್ರಕ್ರಿಯೆ ನಡೆಸಿದರು.
ಶವವನ್ನು ಮರಣೋತ್ತರ ಪರೀಕ್ಷೆಗೆ ಮ ಣಿಪಾಲದ ಕೆ.ಎಂ.ಸಿ ಆಸ್ಪತ್ರೆಯ ಶವ ಪರೀಕ್ಷಾ ಘಟಕಕ್ಕೆ ಸಾಗಿಸಲು, ಸಮಾಜಸೇವಕ ನಿತ್ಯಾನಂದ ಒಳಕಾಡುವರು ಇಲಾಖೆಗೆ ನೆರವಾದರು. ಮೃತ ವ್ಯಕ್ತಿಯ ವಾರಸುದಾರರು ಮಣಿಪಾಲ ಪೋಲಿಸ್ ಠಾಣೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಬೆಂಗಳೂರು: ಫುಟ್ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…
ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ.. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ…
ಉಡುಪಿ: ವಂಚನೆ ಹಾಗೂ ಬ್ಲ್ಯಾಕ್ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…
ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…
ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ ಡಿ.ಕೆ. ಶಿ ಬೆಳಗಾವಿ: ಮುಜರಾಯಿ…
ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…