ಮಣಿಪಾಲ: ಪರ್ಕಳ ನೇತಾಜಿ ನಗರ ಎಂಬಲ್ಲಿ ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದಿದ್ದು, ಈ ಸಂಬಂಧ ಬಾಲಕ ಹಾಗೂ ಆತನ ಪೋಷಕರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೇತಾಜಿ ನಗರ ಕಡೆಯಿಂದ ಪ್ರಗತಿ ನಗರದ ಕಡೆಗೆ ಬಡಗುಬೆಟ್ಟು ಗ್ರಾಮದ ಅಪ್ರಾಪ್ತನೊಬ್ಬ ಚಲಾಯಿಸಿಕೊಂಡು ಬರುತ್ತಿದ್ದ ಕಾರು, ಮನೆಯ ಹೊರಗಡೆ ರಸ್ತೆ ಬದಿ ನಿಲ್ಲಿಸಿದ ಸ್ಕೂಟರ್ಗೆ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರ ಪರಿಣಾಮ ಸ್ಕೂಟರ್ ಮನೆಯ ಕಂಪೌಂಡಿಗೆ ತಾಗಿ ಬಿದ್ದಿತ್ತು. ಇದರಿಂದ ಸ್ಕೂಟರ್ ರಸ್ತೆಗೆ ಬಿದ್ದು ಜಖಂಗೊಂಡಿದೆ. ಕಾರು ಚಾಲಕ ಹಾಗೂ ಅಪ್ರಾಪ್ತ ಬಾಲಕನಿಗೆ ಕಾರನ್ನು ಚಲಾಯಿಸಲು ನೀಡಿದ ಕಾರಿನ ಮಾಲಕ ಸಲೀಂ ಎಂಬವರ ವಿರುದ್ದ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…