Featured

ಮಣಿಪಾಲ: ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಢಿಕ್ಕಿ : ಪೋಷಕರ ವಿರುದ್ಧ ಪ್ರಕರಣ ದಾಖಲು – vishwanews24

ಮಣಿಪಾಲ: ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಢಿಕ್ಕಿ : ಪೋಷಕರ ವಿರುದ್ಧ ಪ್ರಕರಣ ದಾಖಲು

ಮಣಿಪಾಲ: ಪರ್ಕಳ ನೇತಾಜಿ ನಗರ ಎಂಬಲ್ಲಿ ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದಿದ್ದು, ಈ ಸಂಬಂಧ ಬಾಲಕ ಹಾಗೂ ಆತನ ಪೋಷಕರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇತಾಜಿ ನಗರ ಕಡೆಯಿಂದ ಪ್ರಗತಿ ನಗರದ ಕಡೆಗೆ ಬಡಗುಬೆಟ್ಟು ಗ್ರಾಮದ ಅಪ್ರಾಪ್ತನೊಬ್ಬ ಚಲಾಯಿಸಿಕೊಂಡು ಬರುತ್ತಿದ್ದ ಕಾರು, ಮನೆಯ ಹೊರಗಡೆ ರಸ್ತೆ ಬದಿ ನಿಲ್ಲಿಸಿದ ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರ ಪರಿಣಾಮ ಸ್ಕೂಟರ್ ಮನೆಯ ಕಂಪೌಂಡಿಗೆ ತಾಗಿ ಬಿದ್ದಿತ್ತು. ಇದರಿಂದ ಸ್ಕೂಟರ್ ರಸ್ತೆಗೆ ಬಿದ್ದು ಜಖಂಗೊಂಡಿದೆ. ಕಾರು ಚಾಲಕ ಹಾಗೂ ಅಪ್ರಾಪ್ತ ಬಾಲಕನಿಗೆ ಕಾರನ್ನು ಚಲಾಯಿಸಲು ನೀಡಿದ ಕಾರಿನ ಮಾಲಕ ಸಲೀಂ ಎಂಬವರ ವಿರುದ್ದ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಬೆಳ್ತಂಗಡಿ ಸೇತುವೆ ಪುನಃ ನಿರ್ಮಾಣ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ – vishwanews24

ಬೆಳ್ತಂಗಡಿ ಸೇತುವೆ ಪುನಃ ನಿರ್ಮಾಣ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ ಮಂಗಳೂರು: ಬೆಳ್ತಂಗಡಿ ತಾಲೂಕಿನ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿನ…

2 minutes ago

ಅನುಮತಿ ಇಲ್ಲದೆ ವ್ಯಕ್ತಿಯೊಬ್ಬರ ಖಾಸಗಿ ಚಿತ್ರ ಹಂಚಿಕೊಂಡರೆ ತಕ್ಷಣ ಎಫ್‌ಐಆರ್ ಗೆ ಆದೇಶ – vishwanews24

ಅನುಮತಿ ಇಲ್ಲದೆ ವ್ಯಕ್ತಿಯೊಬ್ಬರ ಖಾಸಗಿ ಚಿತ್ರ ಹಂಚಿಕೊಂಡರೆ ತಕ್ಷಣ ಎಫ್‌ಐಆರ್ ಗೆ ಆದೇಶ ಬೆಂಗಳೂರು, : ವ್ಯಕ್ತಿಯೊಬ್ಬರ ಒಪ್ಪಿಗೆಯಿಲ್ಲದೆ ಅವರ…

10 minutes ago

ನಾವೇನು ಆಪರೇಷನ್ ಮಾಡೋಣ? ನಮ್ಮದು ಸಣ್ಣ ಪಕ್ಷ :  ಹೆಚ್‌ಡಿಕೆ ವಾಗ್ದಾಳಿ – vishwanews24

ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ ? :  ಹೆಚ್‌ಡಿಕೆ ವಾಗ್ದಾಳಿ ಬೆಂಗಳೂರು: ನಮ್ಮದು ಸಣ್ಣ…

23 minutes ago

ಮಂಗಳೂರು : ಶಾಸ್ತ್ರೀಯ ನೃತ್ಯ ಕಲಾವಿದೆಯಾಗಿ ರೆಮೋನಾ ಎವೆಟ್ ಪೆರೇರಾ ಆಯ್ಕೆ – vishwanews24

ಮಂಗಳೂರು : ಶಾಸ್ತ್ರೀಯ ನೃತ್ಯ ಕಲಾವಿದೆಯಾಗಿ ರೆಮೋನಾ ಎವೆಟ್ ಪೆರೇರಾ ಆಯ್ಕೆ ಮಂಗಳೂರು : ಮಂಗಳೂರಿನ ಸಂತ ಅಲೋಸಿಯೆಸ್ ಪರಿಗಣಿತ…

30 minutes ago

ಶಿಮ್ಲಾ: ಕಂದಕಕ್ಕೆ ಉರುಳಿ ಬಿದ್ದ ಬೊಲೆರೊ ; ಏಳು ಮಂದಿ ಸಾವು – vishwanews24

ಶಿಮ್ಲಾ: ಕಂದಕಕ್ಕೆ ಉರುಳಿ ಬಿದ್ದ ಬೊಲೆರೊ ; ಏಳು ಮಂದಿ ಸಾವು ಶಿಮ್ಲಾ: ಶಿಮ್ಲಾದ ಮಸ್ರುಂದ್-ಹಮಲ್ ರಸ್ತೆಯಲ್ಲಿ ವಾಹನವೊಂದು ಕಂದಕಕ್ಕೆ…

1 hour ago

ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಆರೋಪ ; ಇಬ್ಬರ ಬಂಧನ – vishwanews24

ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಆರೋಪ ; ಇಬ್ಬರ ಬಂಧನ ಉಪ್ಪಿನಂಗಡಿ: ಅಕ್ರಮವಾಗಿ ಹಾಗೂ ಹಿಂಸಾತ್ಮಕವಾಗಿ ಈಚರ್ ಲಾರಿಯಲ್ಲಿ ಜಾನುವಾರು…

1 hour ago